69 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: ನವೆಂಬರ್‌ 1ರಂದು ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ ನೋಡಿ….

ಕರ್ನಾಟಕ ರಾಜ್ಯ ಸರ್ಕಾರ ಇಂದು ಸಂಜೆ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ನವೆಂಬರ್‌ 1ರಂದು ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಸಾಧಕರ ಪಟ್ಟಿ ವಿವರ

ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್‌. ಉಮಾದೇವಿ ನ್ಯಾಯಾಂಗ: ಬಾಲನ್ ಚಿತ್ರಕಲೆ: ಪ್ರಭು ಹರಸೂರು ಕರಕುಶಲ: ಚಂದ್ರಶೇಖರ ಸಿರಿವಂತೆ

ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ

ಜಾನಪದ ಕ್ಷೇತ್ರ: ಇಮಾಮಸಾಬ ಎಂ. ವಲ್ಲೆಪನವರ, ಅಶ್ವ ರಾಮಣ್ಣ, ಕುಮಾರಯ್ಯ, ವೀರಭದ್ರಯ್ಯ, ನರಸಿಂಹಲು (ಅಂಧ ಕಲಾವಿದ), ಬಸವರಾಜ ಸಂಗಪ್ಪ ಹಾರಿವಾಳ, ಎಸ್.ಜಿ. ಲಕ್ಷ್ಮೀದೇವಮ್ಮ, ಪಿಚ್ಚಳ್ಳಿ ಶ್ರೀನಿವಾಸ, ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ-ಕಿರುತೆರೆ: ಹೇಮಾ ಚೌಧರಿ, ಎಂಎಸ್ ನರಸಿಂಹಮೂರ್ತಿ

ಸಂಗೀತ ಕ್ಷೇತ್ರ: ಪಿ ರಾಜಗೋಪಾಲ, ಎಎನ್​ ಸದಾಶಿವಪ್ಪ

ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್ ಪರಿಸರ: ಆಲ್ಮಿತ್ರಾ ಪಟೇಲ್

ನೃತ್ಯ: ವಿದುಷಿ ಲಲಿತಾ ರಾವ್

ಆಡಳಿತ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು

ಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿ ರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್‌., ಹನುಮಾನದಾಸ ವ. ಪವಾರ.

ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶ

ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಿಲಿತಾ ನಾಯಕ್, ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾ ಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್

ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)

ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್ ಸಹಕಾರ: ವಿರೂಪಾಕ್ಷಪ್ಪ ನೇಕಾರ ಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತ

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

7 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

17 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

18 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

23 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago