69 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ: ನವೆಂಬರ್‌ 1ರಂದು ಪ್ರಶಸ್ತಿ ಪ್ರದಾನ: ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ ನೋಡಿ….

ಕರ್ನಾಟಕ ರಾಜ್ಯ ಸರ್ಕಾರ ಇಂದು ಸಂಜೆ 2023ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದ್ದಾರೆ.

ನವೆಂಬರ್‌ 1ರಂದು ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಸಾಧಕರ ಪಟ್ಟಿ ವಿವರ

ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್‌. ಉಮಾದೇವಿ ನ್ಯಾಯಾಂಗ: ಬಾಲನ್ ಚಿತ್ರಕಲೆ: ಪ್ರಭು ಹರಸೂರು ಕರಕುಶಲ: ಚಂದ್ರಶೇಖರ ಸಿರಿವಂತೆ

ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ

ಜಾನಪದ ಕ್ಷೇತ್ರ: ಇಮಾಮಸಾಬ ಎಂ. ವಲ್ಲೆಪನವರ, ಅಶ್ವ ರಾಮಣ್ಣ, ಕುಮಾರಯ್ಯ, ವೀರಭದ್ರಯ್ಯ, ನರಸಿಂಹಲು (ಅಂಧ ಕಲಾವಿದ), ಬಸವರಾಜ ಸಂಗಪ್ಪ ಹಾರಿವಾಳ, ಎಸ್.ಜಿ. ಲಕ್ಷ್ಮೀದೇವಮ್ಮ, ಪಿಚ್ಚಳ್ಳಿ ಶ್ರೀನಿವಾಸ, ಲೋಕಯ್ಯ ಶೇರ (ಭೂತಾರಾಧನೆ)

ಚಲನಚಿತ್ರ-ಕಿರುತೆರೆ: ಹೇಮಾ ಚೌಧರಿ, ಎಂಎಸ್ ನರಸಿಂಹಮೂರ್ತಿ

ಸಂಗೀತ ಕ್ಷೇತ್ರ: ಪಿ ರಾಜಗೋಪಾಲ, ಎಎನ್​ ಸದಾಶಿವಪ್ಪ

ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್ ಪರಿಸರ: ಆಲ್ಮಿತ್ರಾ ಪಟೇಲ್

ನೃತ್ಯ: ವಿದುಷಿ ಲಲಿತಾ ರಾವ್

ಆಡಳಿತ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು

ಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿ ರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್‌., ಹನುಮಾನದಾಸ ವ. ಪವಾರ.

ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶ

ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಿಲಿತಾ ನಾಯಕ್, ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾ ಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್

ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)

ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್ ಸಹಕಾರ: ವಿರೂಪಾಕ್ಷಪ್ಪ ನೇಕಾರ ಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತ

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

4 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

4 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

7 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

10 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

12 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

16 hours ago