ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯ ಆವರಣದಲ್ಲಿ ಇಂದು “76ನೇ ಗಣರಾಜ್ಯೋತ್ಸವ” ದಿನಾಚರಣೆ ಅಂಗವಾಗಿ ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಪಶುವೈದ್ಯಾಧಿಕಾರಿ ಡಾ. ಅಹ್ಮದ್ ಜಲೀಲ್ ಖಾನ್, ಅತಿಥಿ ಉಪನ್ಯಾಸಕರಾದ ಕೃಷ್ಣಪೇಟೆ, ರಮೇಶ್, ಉಪನ್ಯಾಸಕರಾದ ರವೀಂದ್ರ ಹಾಗೂ ವಿದ್ಯಾ ಹೊಸಮನಿ ಸೇರಿದಂತೆ ವಿವಿಧ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…