78ನೇ ಸ್ವಾತಂತ್ರ್ಯ ದಿನಾಚರಣೆ:- ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಗೋಪುರ

ನಾಳೆ(ಆ.15) ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ವೈವಿದ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲು ತೀರ್ಮಾನಿಸಲಾಗಿದೆ.

ಈ ಸಂಭ್ರಮದ ಒಂದು ಭಾಗವಾಗಿ “ಹರ್ ಘರ್ ತಿರಂಗಾ” ಎಂಬ ಘೋಷವಾಕ್ಯದೊಂದಿಗೆ 2024 ರ ಆಗಸ್ಟ್ 13 ರಿಂದ 15 ರವರೆಗೆ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ, ದೇಶ ಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಕರೆ ನೀಡಲಾಗಿದೆ.

ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜ ಗೋಪುರವು ತ್ರಿವರ್ಣ- ಕೇಸರಿ, ಬಿಳಿ, ಹಸಿರು ಬಣ್ಣಗಳನ್ನು ಒಳಗೊಂಡ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸಿತು.

ಈ ವರ್ಣರಂಜಿತ ದೃಶ್ಯವನ್ನು ದೇವಸ್ಥಾನಕ್ಕೆ ಬಂದ ಭಕ್ತಾಧಿಗಳು ಕಣ್ತುಂಬಿಕೊಂಡಿದಲ್ಲದೇ ತಮ್ಮ ತಮ್ಮ ಮೊಬೈಲ್ ಗಳಲ್ಲಿ ಸೆರೆಹಿಡಿದುಕೊಂಡು ಸಂಭ್ರಮಿಸಿದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

52 minutes ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

13 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

14 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

16 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

17 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

22 hours ago