ಇಂದು ಭಾರತವು ತನ್ನ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಅಸಂಖ್ಯಾತ ಹೋರಾಟಗಾರರ ತ್ಯಾಗ ಬಲಿದಾನಗಳ ಫಲವಾಗಿ ಇಂದು ನಾವು ಆಚರಿಸುತ್ತಿರುವ ಸ್ವಾತಂತ್ರ್ಯೋತ್ಸವ ಆ ಮಹಾನ್ ಹೋರಾಟಗಾರರಿಗೆ ನೀಡುವ ಬಹುದೊಡ್ಡ ಗೌರವ.
ಈ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜಗೋಪುರವು ತ್ರಿವರ್ಣ ರಂಗಿನ ಬೆಳಕಿನಲ್ಲಿ ಕಂಗೊಳಿಸಿತು.
ನಿನ್ನೆ (ಆ.14) ರಾತ್ರಿಯಿಂದಲೇ ಗೋಪುರಕ್ಕೆ ಕೇಸರಿ, ಬಿಳಿ, ಹಸಿರು ಬಣ್ಣಗಳ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿತ್ತು. ಈ ತ್ರಿವರ್ಣ ದೀಪಾಲಂಕಾರವು ಭಕ್ತಾಧಿಗಳ ಕಣ್ಮನ ಸೆಳೆಯಿತು. ಸಾರ್ವಜನಿಕರು ತಮ್ಮ ಮೊಬೈಲ್ ಗಳಲ್ಲಿ ತ್ರಿವರ್ಣ ರಂಗಿನ ದೀಪಾಲಂಕಾರವನ್ನು ಸೆರೆ ಹಿಡಿದುಕೊಂಡು ಸಂಭ್ರಮಿಸಿದರು.
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…