ಸರ್ಕಾರಿ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.
ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್(ಎಇ) ಕೆ.ಜಗಜ್ಯೋತಿ ಅವರು 84 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಬಲೆ ಬೀಸಿದ್ದಾರೆ.
ಎಸಿಬಿ ಅಧಿಕಾರಿಗಳನ್ನ ನೋಡಿ ಕಕ್ಕಾಬಿಕ್ಕಾಯಾದ ಮಹಿಳಾ ಅಧಿಕಾರಿ ಕಣ್ಣೀರಿಟ್ಟ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆರೋಪಿ ಮಹಿಳಾ ಅಧಿಕಾರಿಯಿಂದ ನಗದು ಜಪ್ತಿ ಮಾಡಿ, ಆಕೆಯನ್ನು ಬಂಧಿಸಿ ಹೈದರಾಬಾದ್ ನ ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನಂತರ ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಅಧಿಕಾರಿಯ ನಿವಾಸದ ಮೇಲೆ ದಾಳಿ ನಡೆಸಿದಾಗ 65ಲಕ್ಷ ನಗದು, 4 ಕೆಜಿ ಬಂಗಾರ ದೊರೆತಿದೆ. ಇನ್ನಷ್ಟು ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…