ಸರ್ಕಾರಿ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.
ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್(ಎಇ) ಕೆ.ಜಗಜ್ಯೋತಿ ಅವರು 84 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಬಲೆ ಬೀಸಿದ್ದಾರೆ.
ಎಸಿಬಿ ಅಧಿಕಾರಿಗಳನ್ನ ನೋಡಿ ಕಕ್ಕಾಬಿಕ್ಕಾಯಾದ ಮಹಿಳಾ ಅಧಿಕಾರಿ ಕಣ್ಣೀರಿಟ್ಟ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆರೋಪಿ ಮಹಿಳಾ ಅಧಿಕಾರಿಯಿಂದ ನಗದು ಜಪ್ತಿ ಮಾಡಿ, ಆಕೆಯನ್ನು ಬಂಧಿಸಿ ಹೈದರಾಬಾದ್ ನ ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನಂತರ ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಅಧಿಕಾರಿಯ ನಿವಾಸದ ಮೇಲೆ ದಾಳಿ ನಡೆಸಿದಾಗ 65ಲಕ್ಷ ನಗದು, 4 ಕೆಜಿ ಬಂಗಾರ ದೊರೆತಿದೆ. ಇನ್ನಷ್ಟು ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…