87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಬೆಂಗಳೂರು ಗ್ರಾಮಾಂತರ, ಮಂಡ್ಯ, ಬಳ್ಳಾರಿ ಈ ಮೂರು ಜಿಲ್ಲೆಗಳಿಂದ ಭಾರೀ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಹೆಸರು ಅಂತಿಮಗೊಳಿಸಿ, ಘೋಷಿಸುವ ಸಾಧ್ಯತೆ ಇದೆ.
ಶನಿವಾರ ನಡೆದ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮೂರೂ ಜಿಲ್ಲೆಗಳ ಕಸಾಪ ಜಿಲ್ಲಾ ಅಧ್ಯಕ್ಷರು ತಮ್ಮ ಜಿಲ್ಲೆಯಲ್ಲೇ ಸಮ್ಮೇಳನ ನಡೆಸುವಂತೆ ಹಕ್ಕೊತ್ತಾಯ ಮಂಡಿಸಿದರು.
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಹಳೆ ಮೈಸೂರು ಭಾಗದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ಸಮ್ಮೇಳನ ನಡೆಸುವ ಜಿಲ್ಲೆಯ ಕುರಿತು ಚರ್ಚಿಸಲು ಶನಿವಾರ ಸಂಜೆ 7ಕ್ಕೆ ಗೌಪ್ಯ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಸೇರಿ ಮೂವತ್ತೂ ಜಿಲ್ಲೆಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಎಲ್ಲಾ ಜಿಲ್ಲಾಧ್ಯಕ್ಷರ ಒಪ್ಪಿಗೆ ಮೇರೆಗೆ ಯಾವ ಜಿಲ್ಲೆಗೆ 87ನೇ ಸಾಹಿತ್ಯ ಸಮ್ಮೇಳನ ಎನ್ನುವುದು ಅಂತಿಮವಾಗಲಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…