ತೋಟಗಾರಿಕೆ ಇಲಾಖೆವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿಯ ಬಿಜ್ಜವಾರ ಗ್ರಾಮದ ರಾಮ ಕೃಷ್ಣಪ್ಪನವರ ಜಮೀನಿನಲ್ಲಿ (ಬಿಜ್ಜವಾರ ಫ್ರೌಢಶಾಲೆ ಹಿಂಭಾಗ) ದಿನಾಂಕ 13-10-2023 ರಂದು ಬೆಳಿಗ್ಗೆ 10.30 ಗಂಟೆಗೆ “ದಾಳಿಂಬೆ ಬೆಳೆ ಕಾರ್ಯಾಗಾರ ಮತ್ತು ಕ್ಷೇತ್ರೋತ್ಸವ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ರೈತ ಫಲಾನುಭವಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಬೇಕೆಂದು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ಸಂಪರ್ಕಿಸುವುದು.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೇವನಹಳ್ಳಿ- 9480461234. ಸಹಾಯಕ ತೋಟಗಾರಿಕೆ ಅಧಿಕಾರಿ ಕಸಬಾ- 7975888212, ಸಹಾಯಕ ತೋಟಗಾರಿಕೆ ಅಧಿಕಾರಿ ವಿಜಯಪುರ- 8722487173.
ಸಹಾಯಕ ತೋಟಗಾರಿಕೆ ಅಧಿಕಾರಿ ಚನ್ನರಾಯಪಟ್ಟಣ- 7259612750.
ಸಹಾಯಕ ತೋಟಗಾರಿಕೆ ಅಧಿಕಾರಿ ಕುಂದಾಣ- 8867413260 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರಾದ ಜೆ.ಗುಣವಂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…