ದಿ. ಎಚ್ ಅಪ್ಪಯ್ಯಣ್ಣ ಸಮಾಧಿಗೆ ನಮನ‌ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಇತ್ತೀಚೆಗೆ ನಿಧನರಾದ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್’ನ ಹಿರಿಯ ಮುಖಂಡ, ಬೆ.ಗ್ರಾ. ಜಿಲ್ಲಾ ಪಂಚಾಯಿತಿ‌ ಮಾಜಿ ಸದಸ್ಯ ಹಾಡೊನಹಳ್ಳಿ ಅಪ್ಪಯ್ಯಣ್ಣ  ಕುಟುಂಬಕ್ಕೆ ಸಾಂತ್ವನ ಹೇಳಲು ಅವರ ನಿವಾಸಕ್ಕೆ ಜೆಡಿಎಸ್ ಯುವ ಘಟಕದ ರಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ  ಇಂದು (7-1-2025) ಮಧ್ಯಾಹ್ನ 3 ಗಂಟೆಗೆ ಆಗಮಿಸಿದ್ದರು.

ಮೊದಲು ದಿ. ಎಚ್ ಅಪ್ಪಯ್ಯಣ್ಣ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿ, ನಂತರ ಮನೆಗೆ ಭೇಟಿಕೊಟ್ಟು ಅಪ್ಪಯ್ಯಣ್ಣ  ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ವೇಳೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!