ನವದೆಹಲಿಯ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ಪದ್ಮಾವತಿ ನಿಯೋಜನೆ

ನವದೆಹಲಿಯ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಿಗಳೊಡನೆ ಪರಸ್ಪರ ಚರ್ಚೆಯಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಿಂದ ಸ್ವಸಹಾಯ ಗುಂಪುಗಳ 12 ಸದಸ್ಯರು ನಿಯೋಜನೆ ಗೊಂಡಿದ್ದಾರೆ.

ಜಿಲ್ಲೆಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಶಿರವಾರ ಗ್ರಾಮದ ಕೃಷಿ ಸಖಿ ಹಾಗೂ ಸ್ವಸಹಾಯ ಗುಂಪಿನ ಸದಸ್ಯರಾದ ಪದ್ಮಾವತಿ ಅವರನ್ನು ನಿಯೋಜನೆ ಮಾಡಲಾಗಿದೆ ಎಂದು ಜಿ.ಪಂ ಸಿ.ಇ.ಒ ಡಾ.ಕೆ.ಎನ್ ಅನುರಾಧ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *