ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಗರದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.

200 ವರ್ಷಗಳಿಗೂ ಹೆಚ್ಚು ಕಾಲ ಬ್ರಿಟಿಷರು ಭಾರವನ್ನು ಆಳಿದರು. ಹಲವು ತ್ಯಾಗ ಬಲಿದಾನಗಳು, ಹೋರಾಟಗಳಿಂದ 1947 ರ ಆಗಸ್ಟ್ 15 ರಂದು
ಬ್ರಿಟಿಷ್ ವಸಾಹತುಶಾಹಿಯ ಹಿಡಿತದಿಂದ ಭಾರತವು ವಿಮೋಚನೆಗೊಂಡಿತು. ರಾಷ್ಟ್ರಧ್ವಜ ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರಿಗೆ ಗೌರವ‌ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಲೋಕೋಪಯೋಗಿ ಇಲಾಖೆಯ ಎಇಇ ಎಸ್.ಆರ್‌.ಜಯಪ್ರಕಾಶ್.

ಈ ವೇಳೆ ಎಇ ಮರುಳಿ, ಪರುಶುರಾಮ್, ಗುತ್ತಿಗೆದಾರರಾದ ಆನಂದ್, ಮುರುಳಿ, ನಿಖಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *