ಸಂಚಾರ ದಟ್ಟಣೆ, ಪಾದಚಾರಿಗಳಿಗೆ ತೊಂದರೆ, ಅಪಘಾತಕ್ಕೆ ಆಹ್ವಾನ ನೀಡುತ್ತಿದ್ದ ರಸ್ತೆಬದಿ ಅಂಗಡಿಗಳನ್ನು ನಗರಸಭೆ ವತಿಯಿಂದ ತೆರವುಗೊಳಿಸಲಾಯಿತು.
ಪೊಲೀಸ್ ಬಿಗಿ ಬಂದೋಬಸ್ತ್ ದೊಂದಿಗೆ ಬೆಳ್ಳಂಬೆಳಗ್ಗೆ ನಗರಸಭೆ ಜೆಸಿಬಿಗಳಿಂದ ನಗರದ ಬಸವ ಭವನದಿಂದ ತೆರವು ಕಾರ್ಯ ಆರಂಭವಾಯಿತು.
ವ್ಯಾಪಾರಸ್ಥರ ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ ಮುಂದುವರಿಸಿದ ನಗರಸಭೆ.