ಕಾರಿನಲ್ಲಿ ಪೂಜೆಗೆಂದು ದೊಡ್ಡಬಳ್ಳಾಪುರ ತಾಲೂಕಿನ ಕರೇನಹಳ್ಳಿ ನಿವಾಸಿಗಳಾದ ಕಾರಿನಲ್ಲಿ ಏಂಟು ಮಂದಿ ಸ್ನೇಹಿತರು ಹೊರಡುವಾಗ ಬೆಂಗಳೂರು-ಹಿಂದೂಪುರ ಹೆದ್ದಾರಿಯ ನಾಯಕರಂಡನಹಳ್ಳಿ-ಮಾಕಳಿ ಮಾರ್ಗ ಮಧ್ಯೆಯಲ್ಲಿ ಭೀಕರ ಅಪಘಾತ ನಡೆದಿದೆ.
ಮಂಚೇನಹಳ್ಳಿ ಬಳಿಯ ಭೀಮೇಶ್ವರ ಬೆಟ್ಟದಲ್ಲಿ ಪೂಜೆಗೆಂದು ಸುಮಾರು ಏಂಟು ಮಂದಿ ಸ್ನೇಹಿತರು ಕಾರಿನಲ್ಲಿ ಹೊರಟಿದ್ದರು. ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ.
ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜು ಸಮೀಪದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ ಈಶ್ವರಪ್ಪ(75), ಡಿ.ಎನ್ ಕಾಳಪ್ಪ(65), ನರಸಿಂಹಮೂರ್ತಿ(70), ಪುರುಷತ್ತೋಮ(75), ಹಾಗೂ ಗೋಪಿನಾಥ್ ಮೃತ ದುರ್ದೈವಿಗಳು.
ಲಾರಿಯನ್ನು ಸೈಡ್ ಹೊಡೆಯಲು ಹೋದಾಗ ಎದರುಗಡೆಯಿಂದ ಕೆಎಸ್ ಆರ್ ಟಿಸಿ ಬಸ್ ಅಡ್ಡಬಂದಿದೆ. ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ ಎನ್ನಲಾಗಿದೆ .
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…