ಕಾರಿನಲ್ಲಿ ಪೂಜೆಗೆಂದು ದೊಡ್ಡಬಳ್ಳಾಪುರ ತಾಲೂಕಿನ ಕರೇನಹಳ್ಳಿ ನಿವಾಸಿಗಳಾದ ಕಾರಿನಲ್ಲಿ ಏಂಟು ಮಂದಿ ಸ್ನೇಹಿತರು ಹೊರಡುವಾಗ ಬೆಂಗಳೂರು-ಹಿಂದೂಪುರ ಹೆದ್ದಾರಿಯ ನಾಯಕರಂಡನಹಳ್ಳಿ-ಮಾಕಳಿ ಮಾರ್ಗ ಮಧ್ಯೆಯಲ್ಲಿ ಭೀಕರ ಅಪಘಾತ ನಡೆದಿದೆ.
ಮಂಚೇನಹಳ್ಳಿ ಬಳಿಯ ಭೀಮೇಶ್ವರ ಬೆಟ್ಟದಲ್ಲಿ ಪೂಜೆಗೆಂದು ಸುಮಾರು ಏಂಟು ಮಂದಿ ಸ್ನೇಹಿತರು ಕಾರಿನಲ್ಲಿ ಹೊರಟಿದ್ದರು. ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ.
ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜು ಸಮೀಪದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ ಈಶ್ವರಪ್ಪ(75), ಡಿ.ಎನ್ ಕಾಳಪ್ಪ(65), ನರಸಿಂಹಮೂರ್ತಿ(70), ಪುರುಷತ್ತೋಮ(75), ಹಾಗೂ ಗೋಪಿನಾಥ್ ಮೃತ ದುರ್ದೈವಿಗಳು.
ಲಾರಿಯನ್ನು ಸೈಡ್ ಹೊಡೆಯಲು ಹೋದಾಗ ಎದರುಗಡೆಯಿಂದ ಕೆಎಸ್ ಆರ್ ಟಿಸಿ ಬಸ್ ಅಡ್ಡಬಂದಿದೆ. ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ ಎನ್ನಲಾಗಿದೆ .
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…