ಕಾರಿನಲ್ಲಿ ಪೂಜೆಗೆಂದು ದೊಡ್ಡಬಳ್ಳಾಪುರ ತಾಲೂಕಿನ ಕರೇನಹಳ್ಳಿ ನಿವಾಸಿಗಳಾದ ಕಾರಿನಲ್ಲಿ ಏಂಟು ಮಂದಿ ಸ್ನೇಹಿತರು ಹೊರಡುವಾಗ ಬೆಂಗಳೂರು-ಹಿಂದೂಪುರ ಹೆದ್ದಾರಿಯ ನಾಯಕರಂಡನಹಳ್ಳಿ-ಮಾಕಳಿ ಮಾರ್ಗ ಮಧ್ಯೆಯಲ್ಲಿ ಭೀಕರ ಅಪಘಾತ ನಡೆದಿದೆ.
ಮಂಚೇನಹಳ್ಳಿ ಬಳಿಯ ಭೀಮೇಶ್ವರ ಬೆಟ್ಟದಲ್ಲಿ ಪೂಜೆಗೆಂದು ಸುಮಾರು ಏಂಟು ಮಂದಿ ಸ್ನೇಹಿತರು ಕಾರಿನಲ್ಲಿ ಹೊರಟಿದ್ದರು. ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ.
ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜು ಸಮೀಪದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ ಈಶ್ವರಪ್ಪ(75), ಡಿ.ಎನ್ ಕಾಳಪ್ಪ(65), ನರಸಿಂಹಮೂರ್ತಿ(70), ಪುರುಷತ್ತೋಮ(75), ಹಾಗೂ ಗೋಪಿನಾಥ್ ಮೃತ ದುರ್ದೈವಿಗಳು.
ಲಾರಿಯನ್ನು ಸೈಡ್ ಹೊಡೆಯಲು ಹೋದಾಗ ಎದರುಗಡೆಯಿಂದ ಕೆಎಸ್ ಆರ್ ಟಿಸಿ ಬಸ್ ಅಡ್ಡಬಂದಿದೆ. ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ ಎನ್ನಲಾಗಿದೆ .
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…