ಕಾರಿನಲ್ಲಿ ಪೂಜೆಗೆಂದು ದೊಡ್ಡಬಳ್ಳಾಪುರ ತಾಲೂಕಿನ ಕರೇನಹಳ್ಳಿ ನಿವಾಸಿಗಳಾದ ಕಾರಿನಲ್ಲಿ ಏಂಟು ಮಂದಿ ಸ್ನೇಹಿತರು ಹೊರಡುವಾಗ ಬೆಂಗಳೂರು-ಹಿಂದೂಪುರ ಹೆದ್ದಾರಿಯ ನಾಯಕರಂಡನಹಳ್ಳಿ-ಮಾಕಳಿ ಮಾರ್ಗ ಮಧ್ಯೆಯಲ್ಲಿ ಭೀಕರ ಅಪಘಾತ ನಡೆದಿದೆ.
ಮಂಚೇನಹಳ್ಳಿ ಬಳಿಯ ಭೀಮೇಶ್ವರ ಬೆಟ್ಟದಲ್ಲಿ ಪೂಜೆಗೆಂದು ಸುಮಾರು ಏಂಟು ಮಂದಿ ಸ್ನೇಹಿತರು ಕಾರಿನಲ್ಲಿ ಹೊರಟಿದ್ದರು. ನಾಲ್ಕು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ.
ದೊಡ್ಡಬಳ್ಳಾಪುರದ ಕೊಂಗಾಡಿಯಪ್ಪ ಕಾಲೇಜು ಸಮೀಪದ ಕರೇನಹಳ್ಳಿ ನಿವಾಸಿಗಳಾದ ಡಿ.ಎಂ ಈಶ್ವರಪ್ಪ(75), ಡಿ.ಎನ್ ಕಾಳಪ್ಪ(65), ನರಸಿಂಹಮೂರ್ತಿ(70), ಪುರುಷತ್ತೋಮ(75), ಹಾಗೂ ಗೋಪಿನಾಥ್ ಮೃತ ದುರ್ದೈವಿಗಳು.
ಲಾರಿಯನ್ನು ಸೈಡ್ ಹೊಡೆಯಲು ಹೋದಾಗ ಎದರುಗಡೆಯಿಂದ ಕೆಎಸ್ ಆರ್ ಟಿಸಿ ಬಸ್ ಅಡ್ಡಬಂದಿದೆ. ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದಿದೆ ಎನ್ನಲಾಗಿದೆ .
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…