ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ಕರಾಳ ದಿನ ಆಚರಣೆ ಮಾಡಲು ತೀರ್ಮಾನಿಸಲಾಗಿದೆ.
ಬೇಬಿ ಅಪ್ ಇರಾನ್ ಅಂತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986 ರಲ್ಲಿ ಖಮೇನಿ ಭೇಟಿ ನೀಡಿದ್ರು. ಇವರ ಹೆಸ್ರಲ್ಲಿ ಆಸ್ಪತ್ರೆ ಸಹ ಈ ಗ್ರಾಮದಲ್ಲಿದೆ. ಖಮೇನಿ ಅಂದ್ರೆ ಇಲ್ಲಿನ ಜನರಿಗೆ ಪೂಜ್ಯ ಮತ್ತು ಗೌರವ ಭಾವ. ಹಾಗಾಗಿ ಅವರ ಸಾವಿನ ಸುದ್ದಿಯಿಂದ ಅಲೀಪುರ ಸ್ತಬ್ಧವಾಗಿದೆ. ಇನ್ನೂ ಅಲೀಪುರದ ಕೆಲವರು ಧಾರ್ಮಿಕ ಶಿಕ್ಷಣ ಪಡೆಯುವ ಸಲುವಾಗಿ ಇರಾನ್ ನಲ್ಲಿ ನೆಲೆಸಿದ್ದಾರೆ. ಕೆಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ.
ಇರಾನ್ನಲ್ಲಿ ಯುದ್ಧ ಸಂಭವಿಸಿದಾಗಲೆಲ್ಲಾ ಇಲ್ಲಿನ ಜನರ ಹೃದಯ ಕಲುಕುತ್ತೆ. ತಮ್ಮವರಿಗೆ ಏನಾಯ್ತೋ ಅನ್ನೋ ಆತಂಕ ಮನೆ ಮಾಡುತ್ತೆ. ಸದ್ಯ ಅಲೀಪುರ ಗ್ರಾಮ ಮೌನಕ್ಕೆ ಜಾರಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…