ಅಮೆರಿಕ – ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.
ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ಕರಾಳ ದಿನ ಆಚರಣೆ ಮಾಡಲು ತೀರ್ಮಾನಿಸಲಾಗಿದೆ.
ಬೇಬಿ ಅಪ್ ಇರಾನ್ ಅಂತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986 ರಲ್ಲಿ ಖಮೇನಿ ಭೇಟಿ ನೀಡಿದ್ರು. ಇವರ ಹೆಸ್ರಲ್ಲಿ ಆಸ್ಪತ್ರೆ ಸಹ ಈ ಗ್ರಾಮದಲ್ಲಿದೆ. ಖಮೇನಿ ಅಂದ್ರೆ ಇಲ್ಲಿನ ಜನರಿಗೆ ಪೂಜ್ಯ ಮತ್ತು ಗೌರವ ಭಾವ. ಹಾಗಾಗಿ ಅವರ ಸಾವಿನ ಸುದ್ದಿಯಿಂದ ಅಲೀಪುರ ಸ್ತಬ್ಧವಾಗಿದೆ. ಇನ್ನೂ ಅಲೀಪುರದ ಕೆಲವರು ಧಾರ್ಮಿಕ ಶಿಕ್ಷಣ ಪಡೆಯುವ ಸಲುವಾಗಿ ಇರಾನ್ ನಲ್ಲಿ ನೆಲೆಸಿದ್ದಾರೆ. ಕೆಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ.
ಇರಾನ್ನಲ್ಲಿ ಯುದ್ಧ ಸಂಭವಿಸಿದಾಗಲೆಲ್ಲಾ ಇಲ್ಲಿನ ಜನರ ಹೃದಯ ಕಲುಕುತ್ತೆ. ತಮ್ಮವರಿಗೆ ಏನಾಯ್ತೋ ಅನ್ನೋ ಆತಂಕ ಮನೆ ಮಾಡುತ್ತೆ. ಸದ್ಯ ಅಲೀಪುರ ಗ್ರಾಮ ಮೌನಕ್ಕೆ ಜಾರಿದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…