ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

3 hours ago
Ramesh Babu

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಪರ್ಕಿಸಿ…

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

3 hours ago

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೆಡಿಕಲ್ ಸ್ಟೋರ್ ಲೈಸೆನ್ಸ್ ನವೀಕರಣಕ್ಕೆ…

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

6 hours ago

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಕುಟುಂಬಕ್ಕೆ ತಲಾ ರೂ.5 ಲಕ್ಷ…

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

9 hours ago

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ ರಾಜಕೀಯ ಬೆಳವಣಿಗೆಗಳಿಂದ 'TEAM MSS' ಎಂಬ…

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

12 hours ago

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ 01:45 ಗಂಟೆಯ ವರೆಗೆ ನಡೆಯಲಿದ್ದು ಜಿಲ್ಲೆಯಲ್ಲಿ…

ಯುಗಾದಿ…..

14 hours ago

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ ವರ್ಷದ ಯುಗಾದಿ ಆಚರಿಸಬೇಕಾಗಿದೆ..... " ಉಳ್ಳವರು…

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

1 day ago

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ವಿಪತ್ತು ನಿರ್ವಹಣೆ ಕುರಿತು…

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

1 day ago

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು…

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

1 day ago

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಲು…

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

1 day ago

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಇಂದು ರಾಜ್ಯದ…