ASI ಮುಂಬಡ್ತಿ ಪಡೆದ ರಂಗಸ್ವಾಮಿ: ದಲಿತ ಸರ್ವ ಸಮಾಜ ಸಂಘರ್ಷ ಸಮಿತಿಯಿಂದ ಅಭಿನಂದನೆ

ಎಎಸ್ ಐ ಆಗಿ ಮುಂಬಡ್ತಿ ಪಡೆದ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿದರು, ದಲಿತ ಸರ್ವ ಸಮಾಜ ಸಂಘರ್ಘ ಸಮಿತಿ ರಂಗಸ್ವಾಮಿಯವರನ್ನ ಸನ್ಮಾನಿಸುವ ಮೂಲಕ ಅಭಿನಂದಿಸಿದರು.

ಪೊಲೀಸ್ ಕಾನ್ಸ್ ಟೇಬಲ್ ಆಗಿ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಪೊಲೀಸ್ ವಿಭಾಗದಲ್ಲಿ 25 ವರ್ಷ ಸೇವೆ ಸಲ್ಲಿಸಿತ್ತು ಬಂದಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ, ದೊಡ್ಡಬೆಳವಂಗಲ, ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ಜನ ಮನ್ನಣೆ ಗಳಿಸಿದ್ದರು.

ಇದೀಗ ASIಯಾಗಿ ಮುಂಬಡ್ತಿ ಪಡೆದಿರುವ ರಂಗಸ್ವಾಮಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದಾರೆ.

ಇದೇ ವೇಳೆ ದಲಿತ ಸರ್ವ ಸಮಾಜ ಸಂಘರ್ಷ ಸಮಿತಿ ಮುಖಂಡರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೇಕ್ಟರ್ ಮುನಿಕೃಷ್ಣರವನ್ನು ಸನ್ಮಾನಿಸಿ ಗೌರವಿಸಲಾಯಿತು.

ದಲಿತ ಸರ್ವ ಸಮಾಜ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಬರಗೂರು ಗಂಗಾಂಜಿನಪ್ಪ, ವಾಲ್ಮೀಕಿ ಯುವಪಡೆ  ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ, ರಾಜ್ಯ ಕಾರ್ಯದರ್ಶಿ ಟಿ.ಡಿ.ಮುನಿಯಪ್ಪ, ದಲಿತ ಸರ್ವ ಸಮಾಜ ಸಂಘರ್ಷ ಸಮಿತಿ ಸದಸ್ಯರಾದ ರಾಜಣ್ಣ, ನರಸಿಂಹಮೂರ್ತಿ ಮಡೇಶ್ವರ, ನರಸಿಂಹಗೌಡ ಸಾಸಲು, ಲಕ್ಷಣ ಪಾಲನಜೋಗಹಳ್ಳಿ ಸೇರಿದಂತೆ ಹಾಜರಿದ್ದರು.

Ramesh Babu

Journalist

Recent Posts

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

21 minutes ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

59 minutes ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

1 hour ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

2 hours ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

4 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

5 hours ago