ASI ಮುಂಬಡ್ತಿ ಪಡೆದ ರಂಗಸ್ವಾಮಿ: ದಲಿತ ಸರ್ವ ಸಮಾಜ ಸಂಘರ್ಷ ಸಮಿತಿಯಿಂದ ಅಭಿನಂದನೆ

ಎಎಸ್ ಐ ಆಗಿ ಮುಂಬಡ್ತಿ ಪಡೆದ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿದರು, ದಲಿತ ಸರ್ವ ಸಮಾಜ ಸಂಘರ್ಘ ಸಮಿತಿ ರಂಗಸ್ವಾಮಿಯವರನ್ನ ಸನ್ಮಾನಿಸುವ ಮೂಲಕ ಅಭಿನಂದಿಸಿದರು.

ಪೊಲೀಸ್ ಕಾನ್ಸ್ ಟೇಬಲ್ ಆಗಿ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಪೊಲೀಸ್ ವಿಭಾಗದಲ್ಲಿ 25 ವರ್ಷ ಸೇವೆ ಸಲ್ಲಿಸಿತ್ತು ಬಂದಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ, ದೊಡ್ಡಬೆಳವಂಗಲ, ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ಜನ ಮನ್ನಣೆ ಗಳಿಸಿದ್ದರು.

ಇದೀಗ ASIಯಾಗಿ ಮುಂಬಡ್ತಿ ಪಡೆದಿರುವ ರಂಗಸ್ವಾಮಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿದ್ದಾರೆ.

ಇದೇ ವೇಳೆ ದಲಿತ ಸರ್ವ ಸಮಾಜ ಸಂಘರ್ಷ ಸಮಿತಿ ಮುಖಂಡರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೇಕ್ಟರ್ ಮುನಿಕೃಷ್ಣರವನ್ನು ಸನ್ಮಾನಿಸಿ ಗೌರವಿಸಲಾಯಿತು.

ದಲಿತ ಸರ್ವ ಸಮಾಜ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಬರಗೂರು ಗಂಗಾಂಜಿನಪ್ಪ, ವಾಲ್ಮೀಕಿ ಯುವಪಡೆ  ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ, ರಾಜ್ಯ ಕಾರ್ಯದರ್ಶಿ ಟಿ.ಡಿ.ಮುನಿಯಪ್ಪ, ದಲಿತ ಸರ್ವ ಸಮಾಜ ಸಂಘರ್ಷ ಸಮಿತಿ ಸದಸ್ಯರಾದ ರಾಜಣ್ಣ, ನರಸಿಂಹಮೂರ್ತಿ ಮಡೇಶ್ವರ, ನರಸಿಂಹಗೌಡ ಸಾಸಲು, ಲಕ್ಷಣ ಪಾಲನಜೋಗಹಳ್ಳಿ ಸೇರಿದಂತೆ ಹಾಜರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

22 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

24 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

1 day ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

1 day ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

1 day ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

2 days ago