ಎಎಸ್ ಐ ಆಗಿ ಮುಂಬಡ್ತಿ ಪಡೆದ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿದರು, ದಲಿತ ಸರ್ವ ಸಮಾಜ ಸಂಘರ್ಘ ಸಮಿತಿ ರಂಗಸ್ವಾಮಿಯವರನ್ನ ಸನ್ಮಾನಿಸುವ ಮೂಲಕ ಅಭಿನಂದಿಸಿದರು.
ಪೊಲೀಸ್ ಕಾನ್ಸ್ ಟೇಬಲ್ ಆಗಿ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಪೊಲೀಸ್ ವಿಭಾಗದಲ್ಲಿ 25 ವರ್ಷ ಸೇವೆ ಸಲ್ಲಿಸಿತ್ತು ಬಂದಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ, ದೊಡ್ಡಬೆಳವಂಗಲ, ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ಜನ ಮನ್ನಣೆ ಗಳಿಸಿದ್ದರು.
ಇದೇ ವೇಳೆ ದಲಿತ ಸರ್ವ ಸಮಾಜ ಸಂಘರ್ಷ ಸಮಿತಿ ಮುಖಂಡರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೇಕ್ಟರ್ ಮುನಿಕೃಷ್ಣರವನ್ನು ಸನ್ಮಾನಿಸಿ ಗೌರವಿಸಲಾಯಿತು.
ದಲಿತ ಸರ್ವ ಸಮಾಜ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಬರಗೂರು ಗಂಗಾಂಜಿನಪ್ಪ, ವಾಲ್ಮೀಕಿ ಯುವಪಡೆ ರಾಜ್ಯಾಧ್ಯಕ್ಷರಾದ ಕೆ.ಸುಬ್ರಮಣಿ, ರಾಜ್ಯ ಕಾರ್ಯದರ್ಶಿ ಟಿ.ಡಿ.ಮುನಿಯಪ್ಪ, ದಲಿತ ಸರ್ವ ಸಮಾಜ ಸಂಘರ್ಷ ಸಮಿತಿ ಸದಸ್ಯರಾದ ರಾಜಣ್ಣ, ನರಸಿಂಹಮೂರ್ತಿ ಮಡೇಶ್ವರ, ನರಸಿಂಹಗೌಡ ಸಾಸಲು, ಲಕ್ಷಣ ಪಾಲನಜೋಗಹಳ್ಳಿ ಸೇರಿದಂತೆ ಹಾಜರಿದ್ದರು.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…