ಇಂದು ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ಸದಸ್ಯರು ರಾಜ್ಯದಲ್ಲಿನ ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಆಹಾರ…
Category: ಬೆಳಗಾವಿ
ಪ್ರೀತಿಸಿದ ಹುಡುಗಿಗಾಗಿ ಹುಡುಗಿಯ ತಾಯಿ ಹಾಗೂ ಸಹೋದರನ ಮರ್ಡರ್..?: ಬೆಚ್ಚಿಬಿದ್ದಿ ಗ್ರಾಮದ ಜನ
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರ ವಲಯದಲ್ಲಿ ಪ್ರೀತಿಸಿದ ಹುಡುಗಿಗಾಗಿ ಡಬಲ್ ಮರ್ಡರ್ ಆಗಿದ್ದು, ಇದರಿಂದ ಗ್ರಾಮದ ಜನ…
ರಾಜ್ಯ ಮಹಿಳಾ ಹೋರಾಟಗಾರ್ತಿಗೆ ಲವ್, ಸೆಕ್ಸ್, ದೋಖಾ ಆರೋಪ: ನ್ಯಾಯಕ್ಕಾಗಿ ದೋಖಾ ಮಾಡಿದ ಯೋಧನ ಮನೆ ಮುಂದೆ ರಾಜ್ಯ ಮಹಿಳಾ ಹೋರಾಟಗಾರ್ತಿ ಧರಣಿ
ಓರ್ವ ಸೈನಿಕನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರು ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ…
ವಾರದ ಬಡ್ಡಿ ಹಣ ನೀಡದ್ದಕ್ಕೆ ಮನಸೋ ಇಚ್ಛೆ ಹಲ್ಲೆ
ವಾರದ ಬಡ್ಡಿಯ ಹಣ ನೀಡದಿದ್ದಕ್ಕೆ ವ್ಯಕ್ತಿ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಖನದಾಳ…
ಅಥಣಿಯಲ್ಲಿ ಡಬಲ್ ಮರ್ಡರ್: ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಆಕೆಯ ಪ್ರಿಯತಮನನ್ನು ಕೊಚ್ಚಿ ಕೊಲೆ ಮಾಡಿದ ಮಾಜಿ ಪತಿ
ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಆಕೆಯ ಪ್ರಿಯತಮನನ್ನು ಮಾಜಿ ಪತಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ…
ದೇಶಭಕ್ತಿ ಎಂದರೆ ದೇಶದ ಜನರನ್ನು ಪ್ರೀತಿಸುವುದು- ರಾಯಣ್ಣ ದೇಶಭಕ್ತಿಗೆ ಮಾದರಿ- ಸಿಎಂ ಸಿದ್ದರಾಮಯ್ಯ
ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಫೋಸು ಕೊಡುವವರು ಬ್ರಿಟೀಷರ ವಿರುದ್ಧ…
ಬಿಜೆಪಿ ಎಸ್ಸಿ ಮೋರ್ಚಾ ಮುಖಂಡ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಪ್ರಕರಣ- ಆರೋಪಿತರನ್ನು ಬಂಧಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಗಂಭೀರ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಎಸ್ಸಿ ಮೋರ್ಚಾ ಮುಖಂಡ ಪೃಥ್ವಿ ಸಿಂಗ್ ಅವರನ್ನು ಕಂಡು ಆರೋಗ್ಯ ವಿಚಾರಿಸಿದ…