ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಬಳಿಕ…
Category: ಬೆಂಗಳೂರು
ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಜಲಾಶಯ ನಿರ್ಮಾಣಕ್ಕೆ ರೈತರ ವಿರೋಧ ವಿಚಾರ: ಇಂದು ರಾಜ್ಯಪಾಲರನ್ನ ಭೇಟಿಯಾದ ರೈತರ ನಿಯೋಗ: ಡ್ಯಾಂ ನಿರ್ಮಾಣ ಮಾಡದಂತೆ ರಾಜ್ಯಪಾಲರಲ್ಲಿ ಮನವಿ
ಎತ್ತಿನಹೊಳೆಯಿಂದ ಬರುವ ನೀರು ಸಂಗ್ರಹಣೆ ಮಾಡಲು ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಲಕ್ಕೇನಹಳ್ಳಿ…
ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಕಟ್ಟುನಿಟ್ಟಿನ ಕ್ರಮ- ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್
ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಮ್ಯಾಪ್-ಡ್ರಗ್ಸ್ ಆ್ಯಪ್ ಬಳಕೆ ಕುರಿತು ತರಬೇತಿ ನೀಡಿ, ಪ್ರತಿ ಜಿಲ್ಲೆಗಳಿಗೂ ಮಾದಕ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ:ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ….
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಸುಮ್ ಬಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಮುಖ್ಯಾಂಶಗಳು: •…
‘ಬಿ ರಿಪೋರ್ಟ್’ ಸಲ್ಲಿಸಲು 1.25 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಲಂಚ ಸ್ವೀಕರಿಸುವಾಗ ‘ಲೋಕಾ’ ಬಲೆಗೆ ಬಿದ್ದ ಮಹಿಳಾ ಪಿಎಸ್ಐ
ಲಂಚದ ರೂಪದಲ್ಲಿ 1.25 ಲಕ್ಷ ರೂ. ಹಣವನ್ನು ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನ ಗೋವಿಂದಪುರ …
ವಿಐಪಿ ಸಂಚಾರಕ್ಕೆ ಸೈರನ್ ನಿಷೇಧ: ಡಿಜಿ-ಐಜಿಪಿ ಆದೇಶ…!
ವಾಹನ ಸವಾರರ ಅನುಕೂಲ ಹಾಗೂ ಶಬ್ಧ ಮಾಲಿನ್ಯ ತಡೆಯಲು ರಾಜ್ಯದಲ್ಲಿ ಇನ್ಮುಂದೆ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಬ್ರೇಕ್ ಬಿದ್ದಿದೆ.…
ಮುಡಾ ನಿವೇಶನ ಹಂಚಿಕೆ ವಿಚಾರ: ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ: ಸಿಎಂ ಸಿದ್ದರಾಮಯ್ಯ ಏನಂದ್ರು…?
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್…
ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣ: ತನಿಖೆಗೆ SIT ರಚಿಸಿ ಸಿಎಂ ಸಿದ್ದರಾಮಯ್ಯ ಆದೇಶ
ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ…
ಭಾರತದಲ್ಲಿ ಪ್ರತಿ 8 ನಿಮಿಷಗಳಿಗೊಮ್ಮೆ ಒಬ್ಬ ಮಹಿಳೆ ಗರ್ಭಕಂಠದ ಕ್ಯಾನ್ಸರ್ ನಿಂದ ಸಾವು: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವಲ್ಲಿ ಸರ್ಕಾರ ಒಂದು ಮಹತ್ವದ ಹೆಜ್ಜೆ!:
ಕರ್ನಾಟಕ ಗಣಿಗಾರಿಕೆ ಪರಿಸರ ಪುನಃಸ್ಥಾಪನೆ ನಿಗಮ (ಕೆಎಂಇಆರ್ಸಿ) ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ, ಸಂಡೂರು, ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ, ಮೊಳಕಾಲ್ಮೂರು, ಚಿಕ್ಕನಾಯಕನಹಳ್ಳಿ, ಗುಬ್ಬಿ,…
2021 ರ ಅಧಿಸೂಚನೆಯನ್ವಯ ಆಯ್ಕೆಗೊಂಡ 402 PSI ಹುದ್ದೆ ಭರ್ತಿ ಮಾಡುವ ಬಗ್ಗೆ ಗೃಹ ಸಚಿವರಿಗೆ ಪತ್ರ ಬರೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ..!
ರಾಜ್ಯದಲ್ಲಿ ಖಾಲಿ ಉಳಿದಿರುವ ಪೊಲೀಸ್ ಹುದ್ದೆಗಳು ಭರ್ತಿಯಾಗದೆ ಇರುವುದು ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೂ ಪರಿಣಾಮ ಉಂಟುಮಾಡಿದೆ. 2021 ರಲ್ಲಿ 402…