ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್ ಇನ್…

ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ

ರಾಜ್ಯ ಸರ್ಕಾರವು ಸಾರಿಗೆ ನಿಗಮಗಳ ನೌಕರರು ಮತ್ತು ಅಧಿಕಾರಿಗಳ ವೇತನ ಪರಿಷ್ಕರಣೆಗೆ ಅನುಮೋದನೆ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ,…

ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಜಿಂಕೆ ಕೊಂಬುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ…

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ವಿಧಿವಶ

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ (65) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ…

ಐಎಫ್‌ಎಸ್ ಪರೀಕ್ಷೆ: ದೇಶಕ್ಕೆ ಪ್ರಥಮ ರ‌್ಯಾಂಕ್ ಪಡೆದ ಕನ್ನಡಿಗ ಬಸವರಾಜ್ ಕೆಂಪವಾಡ್: ಗಣ್ಯರಿಂದ ಅಭಿನಂದನೆ

ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ‌್ಯಾಂಕ್ ಪಡೆದು ಅನನ್ಯ ಸಾಧನೆ ಮಾಡಿರುವ ಕನ್ನಡಿಗ ಬಸವರಾಜ್ ಕೆಂಪವಾಡ್ ಅವರಿಗೆ…

ದರೋಡೆ ಮಾಡಲು ಅಪಘಾತ ಮಾಡಿ ಮಹಿಳೆ ಕೊಲೆ: ಅನಾರೋಗ್ಯದಿಂದ ಆರೋಪಿ‌ ಕೂಡ ಸಾವು

ದರೋಡೆ ಮಾಡಲು ಅಪಘಾತ ಮಾಡಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ… ಒಂಟಿಯಾಗಿ ವಾಸಿಸುತ್ತಿದ್ದ…

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ ನಿಸ್ವಾರ್ಥ…

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ…

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿತ: ಇಬ್ಬರು ಮಕ್ಕಳು ಸೇರಿ 7 ಮಂದಿ ಬೀದಿಬದಿಯ ವ್ಯಾಪಾರಿಗಳ ದುರ್ಮರಣ

ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ ಕಾಂಪೌಂಡ್…

101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ- ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಯೋಜನೆಗೆ ಸಂಬಂಧಿಸಿದ ತಿಳಿವಳಿಕೆ…

error: Content is protected !!