‘ಜಗತ್ತು ಮೆಚ್ಚಿಕೊಂಡ ಮಹಾನ್ ಚೇತನ ಗಾಂಧಿ’-ಜಿಲ್ಲಾ ಉಸ್ತುವಾರಿ ಸಚಿವ ಮುನಿಯಪ್ಪ

ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿಯ ಹಾರ್ಧಿಕ ಶುಭಾಶಯಗಳು ಹಾಗೂ ಲಾಲಾ ಬಹಾದೂರ್ ಶಾಸ್ತ್ರಿ ರವರ ಜನ್ಮದಿನದ ಶುಭಾಶಯಗಳನ್ನು ಕೋರುತ್ತಾ…ಭಾರತವನ್ನು ಬ್ರಿಟಿಷರ…

ಹಿರಿಯ ನಾಗರಿಕರು ಹಾಗೂ ವಿಶೇಷಚೇತನರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣಿ- 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಅಭಿಮತ

ಇಂದಿನ ದಿನಮಾನಗಳಲ್ಲಿ ನಗರೀಕರಣ ಬೆಳೆದಂತೆ ಕುಟುಂಬಗಳು ವಿಭಕ್ತವಾಗಿ ಹಿರಿಯರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣುವುದು ಕಡಿಮೆಯಾಗುತ್ತಿದೆ. ಪ್ರತಿಯೊಂದು ಕುಟುಂಬದ ಕಿರಿಯರು ಹಿರಿಯರಿಗೆ ಮುಪ್ಪಾವಸ್ಥೆಯಲ್ಲಿ ಒಳ್ಳೆಯ…

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿಸಿ ಕಚೇರಿ ಬಳಿ ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಠಾವಧಿ ಮುಷ್ಕರ

ಗ್ರಾಮ ಆಡಳಿತಾಧಿಕಾರಿಗಳ ಮೂಲಭೂತ ಸೌಕರ್ಯ ಒದಗಿಸುವಂತೆ  ಹಾಗೂ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಠಾವಧಿ ಮುಷ್ಕರ…

ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ- ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್

ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಅದೇ ರೀತಿಯಲ್ಲಿ ಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳು, ಸೌಲಭ್ಯಗಳನ್ನು ಹಾಗೂ ಕಾನೂನುಗಳು…

ಬಾಲ್ಯ ವಿವಾಹ ತಡೆಯಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು- ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ

ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಬಗ್ಗೆ ಸಾರ್ವಜನಿಕರಿಂದ ದೂರು ಬಂದಲ್ಲಿ ತಕ್ಷಣವೇ ಅಧಿಕಾರಿಗಳು ಸ್ಪಂದಿಸಿ ಬಾಲ್ಯ ವಿವಾಹ ತಡೆಯಲು ಕ್ರಮ ಕೈಗೊಳ್ಳಬೇಕು ಎಂದು…

ಉನ್ನತ ಗ್ರಾಮ ಅಭಿಯಾನದಡಿ ಜಿಲ್ಲೆಯ 14 ಗ್ರಾಮಗಳು ಆಯ್ಕೆ

ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಯ್ದ 14 ಗ್ರಾಮಗಳನ್ನು ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು…

ಜಮೀನು ವಿಚಾರಕ್ಕೆ ಬಾಮೈದನಿಂದ ಮಾವನ ಕೊಲೆ

ಜಮೀನು ವಿಚಾರಕ್ಕೆ ಮಾವ ಹಾಗೂ ಬಾಮೈದನ ನಡುವೆ ಜಗಳವಾಗಿದ್ದು, ಜಗಳ ಬಾಮೈದನಿಂದ ಮಾವನ ಕೊಲೆಯಲ್ಲಿ ಅಂತ್ಯವಾಗಿದೆ. ಈ ಘಟನೆ ಬೆಂಗಳೂರು ಗ್ರಾಮಾಂತರ…

ಜನವರಿ ಮಾಹೆಯಿಂದ ಸೆಪ್ಟೆಂಬರ್ ಮಾಹೆಯವರೆಗೆ ಜಿಲ್ಲೆಯಲ್ಲಿ 45 ದೌರ್ಜನ್ಯ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ…

ರಸ್ತೆ ಗುಂಡಿ ಮುಚ್ಚಿದ ಟ್ರಾಫಿಕ್ ಪೊಲೀಸ್: ಮೆಚ್ಚುಗೆ ವ್ಯಕ್ತಪಡಿಸಿದ ಸಾರ್ವಜನಿಕರು

ನೆಲಮಂಗಲ ಸಂಚಾರ ಪೊಲೀಸ್ ಠಾಣಾ ಸರಹದಿನ ಲಕ್ಷ್ಮಿಪುರ ಕ್ರಾಸ್, ಮಾದನಾಯಕನಹಳ್ಳಿ ಬಳಿ ಸಂಚಾರ ಸಿಬ್ಬಂದಿ ಮೊಹಮ್ಮದ್ ಶಬ್ಬೀರ ರವರು ಗುಂಡಿ ಬಿದ್ದಿದ್ದ…

ಈರುಳ್ಳಿ ತುಂಬಿದ ಟೆಂಪೊ ಪಲ್ಟಿ: ಓರ್ವ ಸಾವು

ಈರುಳ್ಳಿ ತುಂಬಿದ ಟೆಂಪೊ ಪಲ್ಟಿಯಾದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ನೆಲಮಂಗಲ ಬೆಂಗಳೂರು ಎಕ್ಸ್‌ಪ್ರೆಸ್ ಹೈವೆ ಅಂಚೆಪಾಳ್ಯ ಬಳಿ ನಡೆದಿದೆ. ಈರುಳ್ಳಿ…