ಹೊಸಕೋಟೆಯಲ್ಲಿ ಮಿತಿಮೀರಿದ ಸರಗಳ್ಳರ ಹಾವಳಿ‌: ಒಂದೇ ದಿನ ಐದು ಕಡೆ ಸರಗಳ್ಳತನ: ಬೆಚ್ಚಿಬಿದ್ದ ಹೊಸಕೋಟೆ

ಸಿಲಿಕಾನ್ ಸಿಟಿ ಬೆಂಗಳೂರು ಹೊರಭಾಗದಲ್ಲಿರುವ ಹೊಸಕೋಟೆ ತಾಲೂಕಿನಲ್ಲಿ ಸರಗಳ್ಳರ ಹಾವಳಿ‌ ಹೆಚ್ಚಾಗಿದ್ದು, ಒಂದೇ ದಿನ 5 ಕಡೆ ಸರಗಳ್ಳತನ ನಡೆದಿದೆ. ಹೊಸಕೋಟೆಯ…

ವಕೀಲನ ಮೇಲೆ ಬಿಜೆಪಿ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಹಲ್ಲೆ

ಬಿಜೆಪಿ ಮುಖಂಡ, ರಿಯಲ್ ಎಸ್ಟೇಟ್ ಉದ್ಯಮಿ ಜಿ.ಎನ್. ವೇಣುಗೋಪಾಲ್, ಆತನ ಮಗ ವಿವೇಕ್ ಎಂಬುವವರು ವಕೀಲ ಸಂದೀಪ್ ಎಂಬಾತನ ಮೇಲೆ ಮಾರಣಾಂತಿಕ…

ಮಾವು ಖರೀದಿ ಕೇಂದ್ರ ಸ್ಥಾಪನೆ: ಪ್ರತಿ ಕ್ವಿಂಟಾಲ್ ಮಾವುಗೆ 1616 ರೂ. ದರ ನಿಗದಿ

ತೋಟಗಾರಿಕೆ ಇಲಾಖೆ, ಕೃಷಿ ಮಾರಾಟ ಇಲಾಖೆ, ಕೃಷಿ ಮಾರಾಟ ಮಂಡಳಿ ಹಾಗೂ ಸಹಕಾರ ಇಲಾಖೆ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ…

ದೇವನಹಳ್ಳಿಯಲ್ಲೊಬ್ಬ 50 ಶಾಸನಗಳ ಸಂರಕ್ಷಕ… 10 ಪುಸ್ತಕಗಳ ಸಂಪಾದಕ… 1 ಲಕ್ಷಕ್ಕೂ ಹೆಚ್ಚು ಪುಸ್ತಕ ಸಂಗ್ರಹಿಸಿರೊ ಪುಸ್ತಕಪ್ರೇಮಿ… ಯಾರು…. ಆ ವ್ಯಕ್ತಿ….? ಇಲ್ಲಿದೆ ಮಾಹಿತಿ ಓದಿ…..

ದೇವನಹಳ್ಳಿಯಲ್ಲೊಬ್ಬ 50 ಶಾಸನಗಳ ಸಂರಕ್ಷಕ… 10 ಪುಸ್ತಕಗಳ ಸಂಪಾದಕ… 1 ಲಕ್ಷಕ್ಕೂ ಹೆಚ್ಚು ಪುಸ್ತಕ ಸಂಗ್ರಹಿಸಿರೊ ಪುಸ್ತಕಪ್ರೇಮಿ… ಯಾರು…. ಆ ವ್ಯಕ್ತಿ….?…

ಆಹಾರ ಘಟಕಗಳ ಮೇಲೆ ತಪಾಸಣೆ ಹೆಚ್ಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ‌ಸೂಚನೆ

ಆಹಾರ ಘಟಕಗಳಾದ ಹೋಟೆಲ್, ಡಾಭಾ, ಬೇಕರಿ, ಬೀದಿಬದಿ, ರಸ್ತೆ ಬದಿ ಕ್ಯಾಂಟೀನ್, ಇತರೆ ಆಹಾರ ಸಂಬಂಧಿತ ಘಟಕಗಳಿಗೆ ಅನಿರೀಕ್ಷಿತ ದಾಳಿ ನಡೆಸಿ…

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ರಸ್ತೆ ಅಪಘಾತದಿಂದ 297 ಜನ ಸಾವು – 38 ಬ್ಲಾಕ್ ಸ್ಪಾಟ್ ಗುರುತು- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ

ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ…

ಮಹಿಳೆಯರಿಗೆ ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮಹಿಳೆಯರಿಗೆ ಟೈಲರಿಂಗ್…

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

  ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿವಿಧ ವಿದ್ಯಾರ್ಥಿ ಯೋಜನೆಗಳಡಿ ವಿದ್ಯಾರ್ಥಿ ವೇತನಕ್ಕೆ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ…

ಮೂರು ತಿಂಗಳಲ್ಲಿ 06 ದೌರ್ಜನ್ಯ ಪ್ರಕರಣಗಳು ದಾಖಲು: ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಸಕಾಲದಲ್ಲಿ ಆಗಬೇಕು-ಎ.ಬಿ ಬಸವರಾಜು

ಜಿಲ್ಲೆಯಲ್ಲಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದ ಫಲಾನುಭವಿಗಳಿಗೆ ಸಕಾಲದಲ್ಲಿ ಪರಿಹಾರಧನ ಮಂಜೂರು…

ಜೂನ್ 25ರ ದೇವನಹಳ್ಳಿ ಚಲೋಗೆ ಬೆಂಬಲಿಸಿ ಜನತಾಪಕ್ಷದ ವತಿಯಿಂದ ಸಂಪೂರ್ಣ ಬೆಂಬಲ

ದೇವನಹಳ್ಳಿ: ಪಟ್ಟಣದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಜನತಾಪಕ್ಷದ ವತಿಯಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಇದೇ ಜೂನ್ 25ರ…