ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ…
Category: ಬೆಂಗಳೂರು ಗ್ರಾಮಾಂತರ
ಹೋಂ ಸ್ಟೆ ನಿರ್ಮಿಸಲು ಸಹಾಯಧನಕ್ಕೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/…
2027 ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ: ಡಿಸಿಎಂ ಡಿ .ಕೆ ಶಿವಕುಮಾರ್
ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆಗೆ ಶೀಘ್ರ ಮೆಟ್ರೋ ಸಂಪರ್ಕ ಕಲ್ಪಿಸಲು ಅಗತ್ಯ ಯೋಜನೆ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು…
ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ
ಅಧಿಕೃತ ರಸಗೊಬ್ಬರ ಮಾರಾಟ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ದಾಸ್ತಾನು ಹಾಗೂ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು…
ರೈತರ ಹೋರಾಟಕ್ಕೆ ಮಣಿದ ಸರ್ಕಾರ: ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಲು ನಿರ್ಧಾರ: ಮುಗಿಲು ಮುಟ್ಟಿದ ಸಂಭ್ರಮ: ಕುಣಿದು ಕುಪ್ಪಳಿಸಿದ ರೈತರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೊನೆಗೂ ಭೂ ಸ್ವಾಧೀನ ಪ್ರಕ್ರಿಯೆ…
ಹೆದ್ದಾರಿಯಲ್ಲಿ ಹಿಟ್&ರನ್: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ: ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
ಹೆದ್ದಾರಿಯಲ್ಲಿ ಕಾರು ಚಾಲಕನಿಂದ ಹಾಡಹಗಲೇ ಹಿಟ್ ಅಂಡ್ ರನ್ ಆಗಿದೆ. ಹಿಟ್ ಅಂಡ್ ರನ್ ಗೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಗಂಡನ ಮನೆಯಲ್ಲಿ ನೇಣಿಗೆ ಶರಣಾದ ಗೃಹಿಣಿ: ಗೃಹಿಣಿಯದ್ದು ಆತ್ಮಹತ್ಯೆಯಲ್ಲ ಕೊಲೆ ಅಂತ ಗೃಹಿಣಿಯ ತವರು ಮನೆಯವರ ಆರೋಪ
ಆಕೆಯನ್ನ 7 ವರ್ಷಗಳಿಂದೆ ಮದುವೆ ಮಾಡಿ ಗಂಡನ ಕಳಿಸಿಕೊಡಲಾಗಿತ್ತು. ಮದುವೆಯಾಗಿ ಸುಖದಿಂದ ಸಂಸಾರ ಮಾಡ್ತಿದ್ದ ಆಕೆಗೆ ವರ್ಷಗಳು ಕಳೆಯುತ್ತಿದ್ದಂತೆ ಗಂಡನ ಕಿರುಕುಳ…
ಮನೆ ಮಗಳಂತೆ ಮುದ್ದಾಗಿ ಸಾಕಿದ್ದ ನಾಯಿಯ ಕೊಲೆಗೆ ಯತ್ನಿಸಿದ ಕಿರಾತಕ: ನಾಯಿ ಮೇಲೆ ಮಚ್ಚು ಬೀಸಿ ವಿಕೃತಿ ಮೆರೆದ ವ್ಯಕ್ತಿ: ಮಚ್ಚಿನೇಟಿಗೆ 12 ಹೊಲಿಗೆ: ಕಣ್ಣೀರಲ್ಲಿ ಮುಳುಗಿದ ಮಹಿಳೆ
ಆಕೆಯ ಮನೆಯಲ್ಲಿ ಹೆಣ್ಣು ಮಗಳಿಲ್ಲ ಎಂಬ ಚಿಂತೆ. ಆ ಚಿಂತೆ ಹೋಗಲಾಡಸಲು ಎಂದು ಒಂದು ಹೆಣ್ಣು ನಾಯಿಯನ್ನು ತಂದು ಪ್ರೀತಿಯಿಂದ ಸಾಕಿದ್ದಳು.…
2027 ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣಗೊಳ್ಳುವ ವಿಶ್ವಾಸವಿದೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎತ್ತಿನಹೊಳೆ ಯೋಜನೆಯು 2027 ಕ್ಕೆ ಪೂರ್ಣಗೊಳ್ಳುವ ವಿಶ್ವಾಸವಿದ್ದು ಈ ಭಾಗದ ಬಯಲು ಸೀಮೆ ಜಿಲ್ಲೆಗಳಾದ ಬೆಂಗಳೂರು…
ಎತ್ತಿನಹೊಳೆ ಯೋಜನೆ ವಿಚಾರ: ಲಕ್ಕೇನಹಳ್ಳಿ ಡ್ಯಾಂ ಬಗ್ಗೆ ಡಿಸಿಎಂ ಡಿಕೆಶಿ ಮಾತು…
ಎತ್ತಿನಹೊಳೆ ಯೋಜನೆ ಬಗ್ಗೆ ಫೈಲ್ ಮಾಡಲಾಗಿತ್ತು. ಅದಕ್ಕೆ ಎಲ್ಲವನ್ನು ಕೂಡಲೇ ಬಗೆಹರಿಸಲಾಗುವುದು ಎಂದು ಉತ್ತರ ಸಿಕ್ಕಿದೆ. ಎಲ್ಲೇ ಏನೇ ಕೆಲಸ, ಕಾಮಗಾರಿಗಳು…