ಆಹಾರ ಘಟಕಗಳ ಮೇಲೆ ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ

ಜಿಲ್ಲೆಯಲ್ಲಿರುವ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ಆಹಾರ ತಯಾರಿಕೆ ಘಟಕಗಳು, ಕ್ಯಾಂಟೀನ್ ಸೇರಿದಂತೆ ಇತರೆ ಆಹಾರ ತಯಾರಿಕಾ ಘಟಕಗಳ ಮೇಲೆ ಅನಿರೀಕ್ಷಿತ…

300 ಕೋಟಿ ವೆಚ್ಚದ 220 ಕೆವಿ ವಿದ್ಯುತ್ ಸ್ಥಾವರಕ್ಕೆ ಭೂಮಿ ಪೂಜೆ

ನೆಲಮಂಗಲದ ಬಸವನಹಳ್ಳಿಯಲ್ಲಿ ಸುಮಾರು 300 ಕೋಟಿ ರೂಗಳ ವೆಚ್ಚದಲ್ಲಿ 220ಕೆವಿ ವಿದ್ಯುತ್ ಸ್ಥಾವರ ನಿರ್ಮಾಣಕ್ಕೆ ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು…

ಬೇಸಿಗೆ ಆರಂಭ, ಕುಡಿಯುವ ನೀರು, ಜಾನುವಾರು ಮೇವಿಗೆ ಆದ್ಯತೆ ನೀಡಿ- ಮಾರ್ಚ್ ಅಂತ್ಯಕ್ಕೆ ಗರಿಷ್ಟ ನಿವೇಶನ ನೀಡಲು ಗುರಿ -ಕೆ.ಎಚ್. ಮುನಿಯಪ್ಪ

ಬೇಸಿಗೆ ಆರಂಭವಾಗುತಿದ್ದು, ಜಿಲ್ಲಾಡಳಿತ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು ಮತ್ತು ಜಾನುವಾರುಗಳಿಗೆ ಬೇಸಿಗೆಯಲ್ಲಿ ಬಾಧಿಸುವ ರೋಗಗಳನ್ನು ಸರಿಯಾಗಿ…

ಕೃಷಿ ಹೊಂಡಗಳಿಗೆ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಿ- ಕೃಷಿ ಹೊಂಡ ಬಳಿ “ಅಪಾಯ” ಮತ್ತು “ಈಜಬಾರದು” ಎಂಬ ಸೂಚನಾ ಫಲಕ ಅಳವಡಿಸಿ

ಬೇಸಿಗೆ ಪ್ರಾರಂಭವಾಗಿದ್ದು, ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳು ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಬೀಳುವ ಸಂಭವವಿದ್ದು, ಈ ಹಿಂದೆ…

ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ

ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆ ಇರುವ ಜಿಲ್ಲೆಯ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಹೆಚ್ಚಿನ…

ಬೆಂ. ಗ್ರಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ಎತ್ತಂಗಡಿ: ಪ್ರಭಾರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಲಕ್ಕಾ ಕೃಷ್ಣಾರೆಡ್ಡಿ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುನೀಲ್ ಕುಮಾರ್ ವಿರುದ್ಧ ಲೋಕಾಯುಕ್ತದಲ್ಲಿ ಅಸಮತೋಲನ ಆಸ್ತಿ ಪ್ರಕರಣ ದಾಖಲಾಗಿದ್ದು, ಅವರು…

ನಾಗರೀಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ: ಮಹಿಳೆಯರಿಗೆ ಪ್ರಥಮ ಆದ್ಯತೆ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖಾ ವತಿಯಿಂದ ನಾಗರೀಕ ಬಂದೂಕು ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತರಬೇತಿ ಪಡೆಯಲಿಚ್ಚಿಸುವ ನಾಗರೀಕರು ಯಾವುದೇ ಅಪರಾಧ…

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶದಲ್ಲೇ ಮೊದಲ “ವೈಮಾನಿಕ ವೀಕ್ಷಣಾ ಪ್ರದರ್ಶನ (ಎವಿಡಿ) ವ್ಯವಸ್ಥೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಗಮ ಕಾರ್ಯಾಚರಣೆ ಹಾಗೂ ವಾಯುಯಾನ ಪ್ರದೇಶದಲ್ಲಿನ ತುರ್ತು ಪ್ರತಿಕ್ರಿಯೆಯ ದಕ್ಷತೆಯನ್ನು ಹೆಚ್ಚಿಸಲು ವೈಮಾನಿಕ ವೀಕ್ಷಣೆ…

ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು:ಜಾಗೃತರಾಗಿರಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕರೆ

  ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ತನ್ನ ಅಸ್ತ್ರವನ್ನು ಹೆಚ್ಚಿಸುತ್ತಲೇ ಇದೆ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗದೆ ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ…

ಮೈಕ್ರೋ ಫೈನಾನ್ಸ್ ಗಳು ಸಾಲಗಾರರಿಗೆ ಕಿರುಕುಳ ನೀಡುವಂತಿಲ್ಲ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು, ಮರು ಪಾವತಿಸಲು ವಿಳಂಬ ಮಾಡುವ ಸಾಲಗಾರರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಕಿರುಕುಳ ನೀಡುವಂತಿಲ್ಲ ಎಂದು…