ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ…
Category: ಬೆಂಗಳೂರು ಗ್ರಾಮಾಂತರ
ಅಗಸ್ಟ್ 2ರ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು…
ಹೆದ್ದಾರಿ ಸ್ಕೈವಾಕ್ಗಳ ಕನಸು ಇನ್ನೂ ಅಪೂರ್ಣ…: ದಾಬಸ್ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ ರಸ್ತೆ…
ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ ಹೆಸರು…
ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ, ನಗದು…
ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ…
ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ ಬಾಂಬ್…
ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ ವಾಹನ…
ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್.…
ಬಿಎಲ್ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ ನೌಕರರ…