ಎಂದಿನಂತೆ ಬಿಎಂಟಿಸಿ ಬಸ್ ಚಾಲಕ ತನಗೆ ನೀಡಿರುವ ರೂಟ್ ನಲ್ಲಿ ಬಸ್ ಚಾಲನೆ ಮಾಡಿಕೊಂಡು ಹೋಗವಾಗ ಮಾರ್ಗ ಮಧ್ಯೆ ಹಠಾತ್ ನೆ ಅನಾರೋಗ್ಯಕ್ಕೆ ತುತ್ತಾಗುತ್ತಾನೆ. ಇದನ್ನು ಕಂಡ ಎಸಿಪಿ ರಾಮಚಂದ್ರರವರು ಬಸ್ ಚಾಲಕನನ್ನು ಆಸ್ಪತ್ರೆಗೆ ರವಾನಿಸಿ ಪ್ರಯಾಣಿಕರ ಹಿತದೃಷ್ಟಿಯಿಂದ ಸ್ವತಃ ತಾವೇ ಬಸ್ ಚಾಲನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಶಿವಾಜಿ ನಗರ-ಕಾಡುಗೋಡಿ ಮಾರ್ಗದ ಬಿಎಂಟಿಸಿ ಬಸ್ ಡ್ರೈವರ್ ಗೆ ಚಾಲನೆ ವೇಳೆ ಅನಾರೋಗ್ಯಕ್ಕೆ ತುತ್ತು. ಅನ್ಯಾರೋಗ್ಯ ಹಿನ್ನೆಲೆ ಓಲ್ಡ್ ಏರ್ ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್ಸ್ ನಿಲ್ಲಿಸಿದ ಬಸ್ ಚಾಲಕ. ಇದನ್ನು ಕಂಡ ನಗರಕ್ಕೆ ವಿವಿಐಪಿಗಳ ಆಗಮನ ಹಿನ್ನೆಲೆ ಓಲ್ಡ್ ಏರ್ ಪೊರ್ಟ್ ರಸ್ತೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸಿಪಿ ರಾಮಚಂದ್ರ. ಬಿಎಂಟಿಸಿ ಬಸ್ ಚಾಲಕನನ್ನು ಅಂಬುಲೈನ್ಸ್ ಮೂಲಕ ಬೌರಿಂಗ್ ಆಸ್ಪತ್ರೆಗೆ ರವಾನಿಸಿ, ಪ್ರಯಾಣಿಕರ ಹಿತದೃಷ್ಟಿಯಿಂದ ಸ್ವತಃ ತಾವೇ ಒಂದು ಕಿಲೋ ಮೀಟರ್ ದೂರದವರೆಗೆ ಬಸ್ ಚಾಲನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಸದ್ಯ ಎಸಿಪಿ ಅವರು ಬಸ್ ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದ್ದು ಎಸಿಪಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…