ಎಂದಿನಂತೆ ಬಿಎಂಟಿಸಿ ಬಸ್ ಚಾಲಕ ತನಗೆ ನೀಡಿರುವ ರೂಟ್ ನಲ್ಲಿ ಬಸ್ ಚಾಲನೆ ಮಾಡಿಕೊಂಡು ಹೋಗವಾಗ ಮಾರ್ಗ ಮಧ್ಯೆ ಹಠಾತ್ ನೆ ಅನಾರೋಗ್ಯಕ್ಕೆ ತುತ್ತಾಗುತ್ತಾನೆ. ಇದನ್ನು ಕಂಡ ಎಸಿಪಿ ರಾಮಚಂದ್ರರವರು ಬಸ್ ಚಾಲಕನನ್ನು ಆಸ್ಪತ್ರೆಗೆ ರವಾನಿಸಿ ಪ್ರಯಾಣಿಕರ ಹಿತದೃಷ್ಟಿಯಿಂದ ಸ್ವತಃ ತಾವೇ ಬಸ್ ಚಾಲನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಶಿವಾಜಿ ನಗರ-ಕಾಡುಗೋಡಿ ಮಾರ್ಗದ ಬಿಎಂಟಿಸಿ ಬಸ್ ಡ್ರೈವರ್ ಗೆ ಚಾಲನೆ ವೇಳೆ ಅನಾರೋಗ್ಯಕ್ಕೆ ತುತ್ತು. ಅನ್ಯಾರೋಗ್ಯ ಹಿನ್ನೆಲೆ ಓಲ್ಡ್ ಏರ್ ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್ಸ್ ನಿಲ್ಲಿಸಿದ ಬಸ್ ಚಾಲಕ. ಇದನ್ನು ಕಂಡ ನಗರಕ್ಕೆ ವಿವಿಐಪಿಗಳ ಆಗಮನ ಹಿನ್ನೆಲೆ ಓಲ್ಡ್ ಏರ್ ಪೊರ್ಟ್ ರಸ್ತೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸಿಪಿ ರಾಮಚಂದ್ರ. ಬಿಎಂಟಿಸಿ ಬಸ್ ಚಾಲಕನನ್ನು ಅಂಬುಲೈನ್ಸ್ ಮೂಲಕ ಬೌರಿಂಗ್ ಆಸ್ಪತ್ರೆಗೆ ರವಾನಿಸಿ, ಪ್ರಯಾಣಿಕರ ಹಿತದೃಷ್ಟಿಯಿಂದ ಸ್ವತಃ ತಾವೇ ಒಂದು ಕಿಲೋ ಮೀಟರ್ ದೂರದವರೆಗೆ ಬಸ್ ಚಾಲನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಸದ್ಯ ಎಸಿಪಿ ಅವರು ಬಸ್ ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದ್ದು ಎಸಿಪಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…