ಎಂದಿನಂತೆ ಬಿಎಂಟಿಸಿ ಬಸ್ ಚಾಲಕ ತನಗೆ ನೀಡಿರುವ ರೂಟ್ ನಲ್ಲಿ ಬಸ್ ಚಾಲನೆ ಮಾಡಿಕೊಂಡು ಹೋಗವಾಗ ಮಾರ್ಗ ಮಧ್ಯೆ ಹಠಾತ್ ನೆ ಅನಾರೋಗ್ಯಕ್ಕೆ ತುತ್ತಾಗುತ್ತಾನೆ. ಇದನ್ನು ಕಂಡ ಎಸಿಪಿ ರಾಮಚಂದ್ರರವರು ಬಸ್ ಚಾಲಕನನ್ನು ಆಸ್ಪತ್ರೆಗೆ ರವಾನಿಸಿ ಪ್ರಯಾಣಿಕರ ಹಿತದೃಷ್ಟಿಯಿಂದ ಸ್ವತಃ ತಾವೇ ಬಸ್ ಚಾಲನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಶಿವಾಜಿ ನಗರ-ಕಾಡುಗೋಡಿ ಮಾರ್ಗದ ಬಿಎಂಟಿಸಿ ಬಸ್ ಡ್ರೈವರ್ ಗೆ ಚಾಲನೆ ವೇಳೆ ಅನಾರೋಗ್ಯಕ್ಕೆ ತುತ್ತು. ಅನ್ಯಾರೋಗ್ಯ ಹಿನ್ನೆಲೆ ಓಲ್ಡ್ ಏರ್ ಪೋರ್ಟ್ ಕಮಾಂಡ್ ಆಸ್ಪತ್ರೆ ಬಳಿ ಬಸ್ಸ್ ನಿಲ್ಲಿಸಿದ ಬಸ್ ಚಾಲಕ. ಇದನ್ನು ಕಂಡ ನಗರಕ್ಕೆ ವಿವಿಐಪಿಗಳ ಆಗಮನ ಹಿನ್ನೆಲೆ ಓಲ್ಡ್ ಏರ್ ಪೊರ್ಟ್ ರಸ್ತೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಎಸಿಪಿ ರಾಮಚಂದ್ರ. ಬಿಎಂಟಿಸಿ ಬಸ್ ಚಾಲಕನನ್ನು ಅಂಬುಲೈನ್ಸ್ ಮೂಲಕ ಬೌರಿಂಗ್ ಆಸ್ಪತ್ರೆಗೆ ರವಾನಿಸಿ, ಪ್ರಯಾಣಿಕರ ಹಿತದೃಷ್ಟಿಯಿಂದ ಸ್ವತಃ ತಾವೇ ಒಂದು ಕಿಲೋ ಮೀಟರ್ ದೂರದವರೆಗೆ ಬಸ್ ಚಾಲನೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಸದ್ಯ ಎಸಿಪಿ ಅವರು ಬಸ್ ಚಾಲನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದ್ದು ಎಸಿಪಿ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…