ಕಳಪೆ ಕಾಮಗಾರಿ ಎಂದು ಆರೋಪಿಸಿ ಹಣಕ್ಕಾಗಿ ಡಿಮ್ಯಾಂಡ್ – ಮೇಸ್ತ್ರಿ ಮೇಲೆ ಹ*ಲ್ಲೆ ಆರೋಪದಡಿ ಮೂವರು ನಕಲಿ ಪತ್ರಕರ್ತರ ಬಂಧನ..!!!

ಚಾಮರಾಜನಗರ ಜಿಲ್ಲೆ ಯಳಂದೂರಿನಲ್ಲಿ ಪುನೀತ್, ಶೇಖರ್ ,ಪುರುಷೋತ್ತಮ್ ಎಂಬ ಮೂವರು ನಕಲಿ ಪತ್ರಕರ್ತರನ್ನ ಬಂಧಿಸಲಾಗಿದೆ. ಯಳಂದೂರು-ಬಿಆರ್ ಹಿಲ್ಸ್ ನಡುವೆ ನಡೆಯುತ್ತಿದ್ದ ರಸ್ತೆ…

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ: ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವೇಳೆ ದಾಳಿ

ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ ಘಟನೆ ಇಂದು (ಬುಧವಾರ)…

ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ- ಸಿಎಂ ಸಿದ್ದರಾಮಯ್ಯ

ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು…

ಹುಲಿಗಳನ್ನ ಕೊಂದ ಆರೋಪಿಗಳು ಕೊನೆಗೂ ಅಂದರ್: ಮೂರು ದಿನ ನ್ಯಾಯಾಂಗ ಬಂಧನ

ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಆರೋಪಿಗಳು ಕೊನೆಗೂ ಅಂದರ್ ಆಗಿದ್ದಾರೆ. ಹುಲಿ ಹತ್ಯೆಯ ಅಸಲಿತ್ತನ್ನ ಖಾಕಿ ಪಡೆ ಬಾಯಿ…

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಅನುಮಾನಾಸ್ಪದ ಸಾವು

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ತಾಯಿ ಹುಲಿ ಮತ್ತು ನಾಲ್ಕು ಮರಿಗಳು ಸೇರಿದಂತೆ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ…

ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ಹೈಟೆನ್ಷನ್ ವಿದ್ಯುತ್​ ಕಂಬ ಏರಿ ಪ್ರಾಣ ಬಿಟ್ಟ ಯುವಕ

ಮದುವೆಯಾಗಲು ಹೆಣ್ಣು ಸಿಕ್ಕಿಲ್ಲವೆಂದು ಕುಡಿದ ಮತ್ತಿನಲ್ಲಿ ಮಸಣಶೆಟ್ಟಿ ಎಂಬ ಯುವಕ ಹೈಟೆನ್ಷನ್ ವಿದ್ಯುತ್​ ಕಂಬ ಏರಿ ಪ್ರಾಣಬಿಟ್ಟ ದಾರುಣ ಘಟನೆ ಚಾಮರಾಜನಗರ…

ಜಿಂಕಿಗಳಿಗೆ ವಾಹನ‌ ಡಿಕ್ಕಿ: ಸ್ಥಳದಲ್ಲೇ ಎರಡು ಜಿಂಕೆ ಸಾವು

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳು ಡಿಕ್ಕಿಯಾಗಿ ಎರಡು ಜಿಂಕೆಗಳು ಮೃತಪಟ್ಟಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಪುಣಜನೂರು…

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ಶ್ರೀನಿವಾಸ ಪ್ರಸಾದ್(76) ನಿಧನ

ಕೇಂದ್ರ ಹಾಗು ರಾಜ್ಯ ಸಚಿವರಾಗಿ, ಆರು ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಸುಮಾರು ಐದು ದಶಕಗಳ ಸುದೀರ್ಘ ಸಾರ್ವಜನಿಕ ಜೀವನ…

ಕಡವೆ ಬೇಟೆ: ಒಬ್ಬ ಆರೋಪಿ ಬಂಧನ: ಬಂಧಿತನಿಂದ ನೂರು ಕೆ.ಜಿ ಕಡವೆಯ ಹಸಿಮಾಂಸ ವಶ

ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಡವೆ(ಸಾಂಬಾರ್) ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನ ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಾಮರಾಜನಗರ…

ಮಲೆ ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ವೃದ್ಧೆ ಪಾದಯಾತ್ರೆ

ಚಾಮರಾಜನಗರ ಜಿಲ್ಲೆಯ ಐತಿಹಾಸಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ವೃದ್ಧೆಯೊಬ್ಬರು ಪಾದಯಾತ್ರೆ ಮಾಡಿ ಎಲ್ಲರಿಗೆ ಸ್ಫೂರ್ತಿಯಾಗಿದ್ದಾರೆ. ತುಮಕೂರು…

error: Content is protected !!