ರಸ್ತೆ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ವಿವಾದ: ಎರಡು ಗುಂಪುಗಳ ನಡುವೆ ಘರ್ಷಣೆ: ಸಕಲೇಶ್ ಎಂಬಾತ ರವಿ ಎಂಬಾತನ ಮೇಲೆ ಗುಂಡಿನ ದಾಳಿ

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಕೊಪ್ಪದಲ್ಲಿ ಬುಧವಾರ ಘಟನೆ ನಡೆದಿದೆ. ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ರಸ್ತೆ ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದರಿಂದ ರೈತ…

ದುಷ್ಕರ್ಮಿಗಳಿಂದ ಹೇಯ ಕೃತ್ಯ: ಫಸಲುಯುಕ್ತ ದ್ರಾಕ್ಷಿ ತೋಟ ನಾಶ

ಮನುಷ್ಯ ಮನುಷ್ಯರ ಮಧ್ಯೆ ದ್ವೇಶ ಈರ್ಶೆಗಳೆಷ್ಟಿದ್ದರೆ ನೇರ ನೇರ ಫೈಟ್ ಮಾಡಿಕೊಳ್ಳಲಿ. ಅದರ ಬದಲಿಗೆ ಪ್ರಕೃತಿ ಸೌಂದರ್ಯದ ಮೇಲೆ ದೌರ್ಜನ್ಯ ತೋರುವ…

ಬೆಳೆಗೆ ಉತ್ತಮ ಬೆಲೆ ಸಿಗದ ಹಿನ್ನೆಲೆ ಯುವ ರೈತ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ತಾನು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗದ ಕಾರಣ, ಸ್ವಂತ ಜಮೀನಿನಲ್ಲಿ ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ…

ವಿದ್ಯುತ್ ಪರಿವರ್ತಕಕ್ಕೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ

ವಿದ್ಯುತ್ ಪರಿವರ್ತಕದಲ್ಲಿ ಸಿಲುಕಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಕೆಪಿಟಿಸಿಎಲ್ ಕಚೇರಿ‌ ಬಳಿ ಇಂದು ಬೆಳಗಿನ ಜಾವ 4…

ದೇವಸ್ಥಾನಕ್ಕೆ ಹೋಗಿದ್ದ ಭಕ್ತಾಧಿಗಳ ಮೇಲೆ ಹೆಜ್ಜೇನು ದಾಳಿ: ಹಲವರು ಆಸ್ಪತ್ರೆಗೆ ದಾಖಲು

ಚಿಕ್ಕಬಳ್ಳಾಪುರ : ಶ್ರೀರಾಮ ನವಮಿ ಪ್ರಯುಕ್ತ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಭಕ್ತಾದಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರ ಮೇಲೆ ಹೆಜ್ಜೇನು ದಾಳಿ ನಡೆಸಿದ…

ಲಂಚ ಸ್ವೀಕಾರ ವೇಳೆ‌ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತಗೆ  ಸಿಕ್ಕಿಬಿದ್ದ ಭ್ರಷ್ಟ ಕೃಷಿ ಅಧಿಕಾರಿ

ಗುತ್ತಿಗೆದಾರನ ಬಳಿ 2 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ಅಧಿಕಾರಿ, 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ…

ವಿದ್ಯಾರ್ಥಿಯ ಬಾಳಿಗೆ ಬೆಳಕಾಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಪಾಲಿಗೆ ಕತ್ತಲಾದರೇ: ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಶಿಕ್ಷಕಿಯ ಎಡವಟ್ಟಿನಿಂದ ಕಣ್ಣು ಕಳೆದುಕೊಂಡ ಬಾಲಕ

ವಿದ್ಯಾರ್ಥಿಯ ಬಾಳಿಗೆ ಬೆಳಕು ಆಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಬಾಳು ಕತ್ತಲಾಗುವಂತೆ ಮಾಡಿದ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿ ಬಂದಿದೆ. ಓರ್ವ ಶಿಕ್ಷಕಿ ಮಾಡಿದ…

ಪ್ರೀತಿ, ಪ್ರೇಮ, ಪೋಷಕರ ವಿರೋಧ, ಪೊಲೀಸ್ ಠಾಣೆಯಲ್ಲೇ ಮದುವೆ: ವಧುವಿನ ತಂದೆ ಸ್ಥಾನದಲ್ಲಿ ನಿಂತು ಆಶೀರ್ವಾದಿಸಿದ ಸಬ್ ಇನ್ಸ್ ಪೆಕ್ಟರ್

ಅವರಿಬ್ಬರು ಪ್ರೀತಿ ಅಮರ, ಮಧುರ, ಪ್ರೇಮ ಎಂದು 6 ವರ್ಷಗಳು ಸುತ್ತಾಡಿದ್ರು. ಆದ್ರೆ, ಮದುವೆ ಎಂಬ ಕೂಗು ಕೇಳುತ್ತಿದಂತೆ ಪೋಷಕರು ಬಿಲ್…

ಯುಗಾದಿ ಹಬ್ಬದಂದು ಜೂಜಾಟಕ್ಕೆ ನಿಷೇಧವಿದ್ದರೂ ಜೂಜಾಡಿದ ಜೂಜುಕೋರರು: ಕೋಳಿ ಪಂದ್ಯ, ಇಸ್ಪೀಟು, ಹಾಗೂ ಇನ್ನಿತರ ಜೂಜಾಟ ಅಡ್ಡೆ ಮೇಲೆ ಪೊಲೀಸ್ ದಾಳಿ

ಯುಗಾದಿ ಹಬ್ಬದ ಆಚರಣೆ ಸಮಯದಲ್ಲಿ ಜಿಲ್ಲೆಯ ಯಾವುದೇ ಹೋಟೆಲ್‌, ವಸತಿ ಗೃಹ, ತೋಟದ ಮನೆ , ರಸ್ತೆ ಬದಿಗಳಲ್ಲಿ ಟೆಂಟ್‌ ನಿರ್ಮಿಸಿ…

ಪೊಲೀಸ್ ಠಾಣೆಯಲ್ಲಿ ಒಂದಾದ ಹಿಂದೂ ಯುವಕ, ಅನ್ಯಕೋಮಿನ ಯುವತಿ.! 

ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿ ಗ್ರಾಮದ ಎದುರು ಬದರು ಮನೆಯಲ್ಲಿ ವಾಸವಿದ್ದ ಪಸೀಹಾ ಮತ್ತು ನಾಗಾರ್ಜುನ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.…