ಗೌರಿಬಿದನೂರು ರೈಲು ನಿಲ್ದಾಣದ ಹಳೆ ರೈಲ್ವೆ ಕ್ವಾಟ್ರಸ್ ಹತ್ತಿರ ಅಪರಿಚಿತ ವ್ಯಕ್ತಿ ಮಲಗಿದ್ದಲ್ಲಿಂದು ಮೃತಪಟ್ಟಿದ್ದು, ಯಶವಂತಪುರ ರೈಲ್ವೆ ಪೊಲೀಸ್ ಠಾಣೆ UDR.ನಂ.…
Category: ಚಿಕ್ಕಬಳ್ಳಾಪುರ
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಆರೋಪ: ಗೌರಿಬಿದನೂರಿನಲ್ಲಿ ವ್ಯಕ್ತಿ ನೇಣಿಗೆ ಶರಣು
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ ರಾಜ್ಯದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಸದ್ಯ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಪೈನಾನ್ಸ್…
ಬಾರ್ ನಲ್ಲಿ ಬಿಲ್ ಕಟ್ಟುವ ವಿಚಾರಕ್ಕೆ ಸ್ನೇಹಿತರಿಂದಲೇ ಗೆಳೆಯನ ಕೊಲೆ: ಇಬ್ಬರು ಆರೋಪಿಗಳ ಸೆರೆ
ಕುಡಿದ ಅಮಲಿನಲ್ಲಿ ಸ್ನೇಹಿತನನ್ನ ಕೊಲೆ ಮಾಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ಹಾರೊಬಂಡೆ ಬಳಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಚಿಕ್ಕಬಳ್ಳಾಪುರ…
ತೊಂಡೆಬಾವಿಯ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಲೇಬರ್ ವಸತಿಗೃಹದಲ್ಲಿ ನೇಣಿಗೆ ಶರಣು
ತೊಂಡೆಬಾವಿಯ ಎಸಿಸಿ ಸಿಮೆಂಟ್ ಕಾರ್ಖಾನೆಯಲ್ಲಿ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಲೇಬರ್ ವಸತಿಗೃಹದಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಅಭಿಜಿತ್…
ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಅರ್ಧ ಕೆಜಿಯಷ್ಟು ಬಂಗಾರ ಜೊತೆಗೆ ನಗದು ದೋಚಿ ಎಸ್ಕೇಪ್ ಆಗಿರೋ ಕಳ್ಳರು
ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಅರ್ಧ ಕೆಜಿಯಷ್ಟು ಬಂಗಾರ ಜೊತೆಗೆ ನಗದು ದೋಚಿ ಕಳ್ಳರು ಎಸ್ಕೇಪ್ ಆಗಿರುವ ಘಟನೆ…
ರಾಷ್ಟ್ರೀಯ ಯುವ ದಿನಾಚರಣೆ: NCC ವಿದ್ಯಾರ್ಥಿಗಳಿಂದ ಮ್ಯಾರಥಾನ್ ಓಟ
ಜ.12ರಂದು ಸ್ವಾಮಿ ವಿವೇಕಾನಂದ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆ ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನ 5ನೇ…
ಚಿಕ್ಕಬಳ್ಳಾಪುರದಲ್ಲಿ ಅನಿಷ್ಟ ಪದ್ದತಿ ಇನ್ನೂ ಜೀವಂತ: ಶೌಚಗೃಹದಿಂದ ಒಳಚರಂಡಿಗೆ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಗೆ ಕಾರ್ಮಿಕನನ್ನು ಇಳಿಸಿ ಸ್ವಚ್ಛ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆ ನಿವಾಸಿಯೊಬ್ಬರು ತಮ್ಮ ಮನೆಯ ಶೌಚಾಲಯದ ಒಳಚರಂಡಿ ಸಂಪರ್ಕದ ಪೈಪ್ ಲೈನ್ ಬ್ಲಾಕ್ ಆಗಿರುವುದನ್ನು ಖಾಸಗಿ…
ಜೆಡಿಎಸ್ ಮುಖಂಡ ವೆಂಕಟೇಶ್ ಹತ್ಯೆ ಪ್ರಕರಣ – ಇಬ್ಬರು ಆರೋಪಿಗಳ ಬಂಧನ
ಚಿಕ್ಕಬಳ್ಳಾಪುರದಲ್ಲಿ ನಡೆದ ಜೆಡಿಎಸ್ ಮುಖಂಡ ಎನ್. ವೆಂಕಟೇಶ್ ಅವರ ಬರ್ಬರ ಹತ್ಯೆ ಪ್ರಕರಣದಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಧನು ಅಲಿಯಾಸ್…
ಜೆಡಿಎಸ್ ಮುಖಂಡನ ಬರ್ಬರ ಹತ್ಯೆ
ಚಿಕ್ಕಬಳ್ಳಾಪುರ : ಜೆಡಿಎಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ಕೊಲೆ ಮಾಡಿರುವ ಘಟನೆ ಶುಕ್ರವಾರ (ಜ.03) ರಾತ್ರಿ 9.30 ರ ಆಸುಪಾಸಿನಲ್ಲಿ ನಡೆದಿದೆ.…
2025-ಹೊಸ ವರ್ಷಾಚರಣೆ: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದ ಜಿಲ್ಲಾಡಳಿತ: 2024-ಡಿ.31ರ ಸಂಜೆ 6ಗಂಟೆಯಿಂದ 2025-ಜ.1ರ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರು, ಪ್ರವಾಸಿಗರು, ವಾಹನಗಳ ಪ್ರವೇಶಕ್ಕೆ ನಿಷೇಧ
ಹೊಸ ವರ್ಷಾಚರಣೆಗೆ ಇನ್ನೇನು ಎರಡು ದಿನಗಳು ಬಾಕಿ ಇದ್ದು, 2025ನೇ ಸಾಲನ್ನು ಬರಮಾಡಿಕೊಂಡು ಅದ್ಧೂರಿ ಸಂಭ್ರಮಾಚರಣೆ ಮಾಡಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗುತ್ತಿದೆ.…