ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ ಪ್ರಿಯಕರ: ಪ್ರಿಯಕರನ ಮನೆ ಮುಂದೆ ವಿವಾಹಿತೆ ಧರಣಿ..!

ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದ್ರೂ ಮದುವೆಯಾಗೋಕೆ ಜಾತಿ ಅಡ್ಡ ಬಂದಿತ್ತು…ಕೊನೆಗೆ ಪ್ರಿಯತಮೆ ತಾನಾಯ್ತು ತನ್ನ ಪಾಡಾಯ್ತು ಅಂತ ಮನೆಯವರು ತೋರಿಸಿದ…

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ ಅಭಿಷೇಕ್…

ಆಹಾರ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥ: ಎರಡು ಕುಟುಂಬಗಳ ನಡುವೆ ದ್ವೇಷ…?, ಸಾಂಬಾರ್‌ಗೆ ವಿಷ ಹಾಕಿರುವ ಶಂಕೆ ವ್ಯಕ್ತ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಆಹಾರ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥಗೊಂಡಿದ್ದು. ಮೂವರ ಪರಿಸ್ಥಿತಿ ಗಂಭೀರವಾಗಿದೆ.…

ಮಹಿಳೆಯರಿಂದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿತ: ಏಕೆ ಗೊತ್ತಾ…?

ಮಹಿಳೆಯರಿಂದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿತವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ… ನಲ್ಲಗುಟ್ಟಹಳ್ಳಿ ಗ್ರಾಮದ ಆನಂದ್ ಗೆ ಮಹಿಳೆಯರಿಂದ ಹಿಗ್ಗಾಮುಗ್ಗ ಥಳಿತವಾಗಿದೆ.…

ಬೆಂಗಳೂರು ಬಿಟ್ಟು ಹಳ್ಳಿಗೆ ಬಂದು ಬಿಳಿ ಸಾಸಿವೆ ಬೆಳೆದು ಸೈ ಎನಿಸಿಕೊಂಡ ಯುವ ರೈತ ದಂಪತಿ..!

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ದಂಪತಿ ಜೀವನದಲ್ಲಿ ಏನಾದರೂ ಒಂದು ಸಾಧನೆ…

ಪ್ರೀತಿಸಿ ಮನೆಯವರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಯುವಕ ಯುವತಿ ವಿವಾಹವಾದ ಹಿನ್ನೆಲೆ: ಯುವಕನ ತಾಯಿ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಹುಡುಗಿ ಸಂಬಂಧಿಕರು…

ಪ್ರೀತಿಸಿ ಮನೆಯವರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಯುವಕ ಯುವತಿ ಮದುವೆಯಾಗಿದ್ದು…ಇದ್ರಿಂದ ರೊಚ್ಚಿಗೆದ್ದ ಹುಡುಗಿ ಕಡೆಯವರು ಯುವಕನ ಮನೆಗೆ ನುಗ್ಗಿ…

ಪುಡಿರೌಡಿಗಳ ಬೀದಿ ಕಾಳಗ: ಬೆಚ್ಚಿಬಿದ್ದ ಜನ

ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ಪುಡಿರೌಡಿಗಳ ಬೀದಿ ಕಾಳಗ ನಡೆದಿದೆ. ನಡುರಸ್ತೆಯಲ್ಲೇ ಪುಡಿರೌಡಿಗಳು ಹೊಡೆದಾಟ ಬಡೆದಾಟದಲ್ಲಿ ನಿರತರಾಗಿದ್ದಾರೆ. ಚಿಂತಾಮಣಿ ನಗರದ ಗಜಾನನ ವೃತ್ತದಲ್ಲಿ…

ದಸರಾ ರಜೆ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಚಿಕ್ಕಬಳ್ಳಾಪುರ : ದಸರಾ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರು ಈಜಲು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಬಳ್ಳಾಪುರ…

ಚಿನ್ನದ ಅಂಗಡಿಯಲ್ಲಿ ಚಿನ್ನ ದೋಚಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌: ಚಿನ್ನದ ಓಲೆ ಇದ್ದ ಬಾಕ್ಸ್‌ ಕದ್ದು ಎಸ್ಕೇಪ್‌: ಸದ್ಯ ಪೊಲೀಸರ ಅತಿಥಿಗಳಾದ ಬುರ್ಖಾ ಗ್ಯಾಂಗ್‌

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ. ಚಿನ್ನದ ಅಂಗಡಿಯಲ್ಲಿ ಚಿನ್ನ ದೋಚಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌ ನ್ನು ಬಂಧನ…

ಆಧುನಿಕ ಕರ್ಣ ಎಂಬ ಬಿರುದು ಪಡೆದ ಪೊಲೀಸಪ್ಪ: ಬಡವರ ಸೇವೆಗೆ ತಮ್ಮ ಬದುಕನ್ನೇ ಅರ್ಪಣೆ 

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್ ಪ್ರಮೋದ್ ರೆಡ್ಡಿ… ಸರ್ಕಾರಿ ಕರ್ತವ್ಯವನ್ನು ನೆರವೇರಿಸುತ್ತಿದ್ದರೂ, ತಮ್ಮ ರಜಾದಿನಗಳಲ್ಲಿ ಬಡವರ ಸೇವೆಗೆ…

error: Content is protected !!