ಆಹಾರ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥ: ಎರಡು ಕುಟುಂಬಗಳ ನಡುವೆ ದ್ವೇಷ…?, ಸಾಂಬಾರ್‌ಗೆ ವಿಷ ಹಾಕಿರುವ ಶಂಕೆ ವ್ಯಕ್ತ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಆಹಾರ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥಗೊಂಡಿದ್ದು. ಮೂವರ ಪರಿಸ್ಥಿತಿ ಗಂಭೀರವಾಗಿದೆ.…

ಮಹಿಳೆಯರಿಂದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿತ: ಏಕೆ ಗೊತ್ತಾ…?

ಮಹಿಳೆಯರಿಂದ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿತವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ… ನಲ್ಲಗುಟ್ಟಹಳ್ಳಿ ಗ್ರಾಮದ ಆನಂದ್ ಗೆ ಮಹಿಳೆಯರಿಂದ ಹಿಗ್ಗಾಮುಗ್ಗ ಥಳಿತವಾಗಿದೆ.…

ಬೆಂಗಳೂರು ಬಿಟ್ಟು ಹಳ್ಳಿಗೆ ಬಂದು ಬಿಳಿ ಸಾಸಿವೆ ಬೆಳೆದು ಸೈ ಎನಿಸಿಕೊಂಡ ಯುವ ರೈತ ದಂಪತಿ..!

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಲೋಹಿತ್ ಹಾಗೂ ವತ್ಸಲ ಎಂಬ ಯುವ ದಂಪತಿ ಜೀವನದಲ್ಲಿ ಏನಾದರೂ ಒಂದು ಸಾಧನೆ…

ಪ್ರೀತಿಸಿ ಮನೆಯವರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಯುವಕ ಯುವತಿ ವಿವಾಹವಾದ ಹಿನ್ನೆಲೆ: ಯುವಕನ ತಾಯಿ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಹುಡುಗಿ ಸಂಬಂಧಿಕರು…

ಪ್ರೀತಿಸಿ ಮನೆಯವರ ವಿರೋಧದ ನಡುವೆ ಮನೆ ಬಿಟ್ಟು ಹೋಗಿ ಯುವಕ ಯುವತಿ ಮದುವೆಯಾಗಿದ್ದು…ಇದ್ರಿಂದ ರೊಚ್ಚಿಗೆದ್ದ ಹುಡುಗಿ ಕಡೆಯವರು ಯುವಕನ ಮನೆಗೆ ನುಗ್ಗಿ…

ಪುಡಿರೌಡಿಗಳ ಬೀದಿ ಕಾಳಗ: ಬೆಚ್ಚಿಬಿದ್ದ ಜನ

ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದಲ್ಲಿ ಪುಡಿರೌಡಿಗಳ ಬೀದಿ ಕಾಳಗ ನಡೆದಿದೆ. ನಡುರಸ್ತೆಯಲ್ಲೇ ಪುಡಿರೌಡಿಗಳು ಹೊಡೆದಾಟ ಬಡೆದಾಟದಲ್ಲಿ ನಿರತರಾಗಿದ್ದಾರೆ. ಚಿಂತಾಮಣಿ ನಗರದ ಗಜಾನನ ವೃತ್ತದಲ್ಲಿ…

ದಸರಾ ರಜೆ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಚಿಕ್ಕಬಳ್ಳಾಪುರ : ದಸರಾ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರು ಈಜಲು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಬಳ್ಳಾಪುರ…

ಚಿನ್ನದ ಅಂಗಡಿಯಲ್ಲಿ ಚಿನ್ನ ದೋಚಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌: ಚಿನ್ನದ ಓಲೆ ಇದ್ದ ಬಾಕ್ಸ್‌ ಕದ್ದು ಎಸ್ಕೇಪ್‌: ಸದ್ಯ ಪೊಲೀಸರ ಅತಿಥಿಗಳಾದ ಬುರ್ಖಾ ಗ್ಯಾಂಗ್‌

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ. ಚಿನ್ನದ ಅಂಗಡಿಯಲ್ಲಿ ಚಿನ್ನ ದೋಚಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌ ನ್ನು ಬಂಧನ…

ಆಧುನಿಕ ಕರ್ಣ ಎಂಬ ಬಿರುದು ಪಡೆದ ಪೊಲೀಸಪ್ಪ: ಬಡವರ ಸೇವೆಗೆ ತಮ್ಮ ಬದುಕನ್ನೇ ಅರ್ಪಣೆ 

ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್ ಪ್ರಮೋದ್ ರೆಡ್ಡಿ… ಸರ್ಕಾರಿ ಕರ್ತವ್ಯವನ್ನು ನೆರವೇರಿಸುತ್ತಿದ್ದರೂ, ತಮ್ಮ ರಜಾದಿನಗಳಲ್ಲಿ ಬಡವರ ಸೇವೆಗೆ…

ಕಲರ್ ಕಲರ್ ಮೆಕ್ಕೆಜೋಳ ಬೆಳದ ರೈತ: ಅದು ಎಲ್ಲಿ ಎಂತೀರಾ…? ಮಾಹಿತಿ ಇಲ್ಲಿದೆ ಓದಿ….

ಕೆಂಪು, ನೀಲಿ, ನೇರಳೆ, ಕಪ್ಪು ಮತ್ತು ಮಿಶ್ರ ಬಣ್ಣದ ಮೆಕ್ಕೆಜೋಳದ ತೆನೆಗಳು ಈಗ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಅಪ್ಪೇಗೌಡನಹಳ್ಳಿಯ ಹೊಲಗಳಲ್ಲಿ ಅರಳಿವೆ.…

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡುತ್ತಿದ್ದ ಖತರ್ನಾಕ್ ವಂಚನೆಕೋರ: ವಂಚಿಸಿರುವ ಹಣದಿಂದ ಆನ್ಲೈನ್ ಬೆಟ್ಟಿಂಗ್: ಸದ್ಯ ಪೊಲೀಸರ ಅತಿಥಿ

ಶಿಡ್ಲಘಟ್ಟ : ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ತೋಕಲಘಟ್ಟ ಗ್ರಾಮದ ಅನಿಲ್ ಕುಮಾರ್ ಬಿನ್ ಬೈರೇಗೌಡ ತಾನು ಕೆಪಿಎಸ್ಸಿ ಇಲಾಖೆಯಲ್ಲಿ ಉನ್ನತ…

error: Content is protected !!