ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ…
Category: ಚಿಕ್ಕಬಳ್ಳಾಪುರ
ರೈತನ ಬಾಳೆ ತೋಟ ಮಾರಣಹೋಮ: ಕಿಡಿಗೇಡಿಗಳ ಕಿಡಿಗೇಡಿತನಕ್ಕೆ ಬೆಳೆದು ನಿಂತಿದ್ದ ಬಾಳೆ ಗಿಡಗಳು ನಾಶ: ಸಂಕಷ್ಟದಲ್ಲಿ ರೈತ
ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು ಬಾಳೆ…
ಬೊಲೆರೋಗೆ ಹಿಂದಿನಿಂದ ಡಿಕ್ಕಿ ಹೊಡೆದು ಅರ್ಧ ಕಿಲೋಮೀಟರ್ ತಳ್ಳಿಕೊಂಡು ಹೋಗಿ ಉರುಳಿಬಿದ್ದ ಕಂಟೇನರ್.!
ಚಿಕ್ಕಬಳ್ಳಾಪುರ, ಫೆಬ್ರವರಿ 10: ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರ ಚಿಕ್ಕಬಳ್ಳಾಪುರದ ದೊಡ್ಡ ಪೈಲಗುರ್ಕಿ ಬಳಿ ಭೀಕರ ರಸ್ತೆ ಅಪಘಾತ…
Valentine’s Day: ಫೆ 14 ರಂದು ಪ್ರೇಮಿಗಳ ದಿನ: ಪ್ರೇಮಿಗಳ ಹಾಟ್ ಸ್ಪಾಟ್ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ
ಪ್ರೇಮಿಗಳ ವಿಶೇಷ ದಿನವಾದ ವ್ಯಾಲೆಂಟೈನ್ಸ್ ಡೇ ಗೆ ಸದ್ಯ ದಿನಗಣನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ…
ಕಾಡು ಹಂದಿಗೆ ಹಾಕಿದ್ದ ಬಲೆಗೆ ಚಿರತೆ ಸಿಲುಕಿ ಸಾವು
ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 4 ವರ್ಷದ ಹೆಣ್ಣು ಚಿರತೆಯೊಂದು ವಿಲವಿಲನೇ ಒದ್ದಾಡುತ್ತಿದ್ದನ್ನು ಅರಣ್ಯ ರಕ್ಷಕನ ಕಣ್ಣಿಗೆ ಬಿದ್ದು…
ಅಣ್ಣ ತಂಗಿಯ ಲವ್ – ಅಕ್ರಮ ಸಂಬಂಧ….?- ತಂಗಿಯ ಸಾವಿನಲ್ಲಿ ಅಂತ್ಯ.!
ಚಿಕ್ಕಬಳ್ಳಾಪುರ- ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ ರೀತಿ ಇದೆ. ಅವರಿಬ್ಬರು ಪರಸ್ಪರ…
ಹೊಲದಲ್ಲಿದ್ದ ರಾಗಿ ಹುಲ್ಲಿಗೆ ಬೆಂಕಿ: ರೈತ ಕಂಗಾಲು.!
ಅ ಭಾಗದ ಜನ್ರು ವರ್ಷಕ್ಕೊಮ್ಮೆ ರಾಗಿ ಬೆಳೆ ಬೆಳೆದು ವರ್ಷಪೂರ್ತಿ ಹೊಟ್ಟೆ ತುಂಬಿಸಿಕೊಳ್ಳುವ ರೈತರು.. ರಾಗಿಯಿಂದ ಬೇರ್ಪಡಿಸಿದ ಹುಲ್ಲುನ್ನು ರೈತರು ಬೇಸಿಗೆ…
ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ
ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ, ಕಾನೂನು…
ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ
ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ ಚಿಕ್ಕಬಳ್ಳಾಪುರ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ…