ಕಾಡು ಹಂದಿಗೆ ಹಾಕಿದ್ದ ಬಲೆಗೆ ಚಿರತೆ ಸಿಲುಕಿ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 4 ವರ್ಷದ ಹೆಣ್ಣು ಚಿರತೆಯೊಂದು ವಿಲವಿಲನೇ ಒದ್ದಾಡುತ್ತಿದ್ದನ್ನು ಅರಣ್ಯ ರಕ್ಷಕನ ಕಣ್ಣಿಗೆ ಬಿದ್ದು…

ಅಣ್ಣ ತಂಗಿಯ ಲವ್ – ಅಕ್ರಮ ಸಂಬಂಧ….?- ತಂಗಿಯ ಸಾವಿನಲ್ಲಿ ಅಂತ್ಯ.!

ಚಿಕ್ಕಬಳ್ಳಾಪುರ- ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ ರೀತಿ ಇದೆ. ಅವರಿಬ್ಬರು ಪರಸ್ಪರ…

ಹೊಲದಲ್ಲಿದ್ದ ರಾಗಿ ಹುಲ್ಲಿಗೆ ಬೆಂಕಿ: ರೈತ ಕಂಗಾಲು.!

ಅ ಭಾಗದ ಜನ್ರು ವರ್ಷಕ್ಕೊಮ್ಮೆ ರಾಗಿ ಬೆಳೆ ಬೆಳೆದು ವರ್ಷಪೂರ್ತಿ ಹೊಟ್ಟೆ ತುಂಬಿಸಿಕೊಳ್ಳುವ ರೈತರು.. ರಾಗಿಯಿಂದ ಬೇರ್ಪಡಿಸಿದ ಹುಲ್ಲುನ್ನು ರೈತರು ಬೇಸಿಗೆ…

ಹೊಸ ವರ್ಷಾಚರಣೆಗೆ ಕ್ಷಣಗಣನೆ- ನ್ಯೂ ಇಯರ್ ಸೆಲೆಬ್ರೇಷನ್ ಗೆ ನಂದಿಬೆಟ್ಟಕ್ಕೆ ಹೋಗುವ ಪ್ರವಾಸಿಗರಿಗೆ ನಿರ್ಬಂಧ

ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ, ಕಾನೂನು…

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ ಚಿಕ್ಕಬಳ್ಳಾಪುರ…

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ 

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ…

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ ಮೌಲ್ಯದ…

ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನ ಗಂಡನಿಗೆ ಕಳುಹಿಸಿದ ಪ್ರಿಯಕರ: ಪ್ರಿಯಕರನ ಮನೆ ಮುಂದೆ ವಿವಾಹಿತೆ ಧರಣಿ..!

ಅವರಿಬ್ಬರು 4 ವರ್ಷ ಪರಸ್ಪರ ಪ್ರೀತಿಸಿದ್ರೂ ಮದುವೆಯಾಗೋಕೆ ಜಾತಿ ಅಡ್ಡ ಬಂದಿತ್ತು…ಕೊನೆಗೆ ಪ್ರಿಯತಮೆ ತಾನಾಯ್ತು ತನ್ನ ಪಾಡಾಯ್ತು ಅಂತ ಮನೆಯವರು ತೋರಿಸಿದ…

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ ಅಭಿಷೇಕ್…

ಆಹಾರ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥ: ಎರಡು ಕುಟುಂಬಗಳ ನಡುವೆ ದ್ವೇಷ…?, ಸಾಂಬಾರ್‌ಗೆ ವಿಷ ಹಾಕಿರುವ ಶಂಕೆ ವ್ಯಕ್ತ

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ದೇವರೆಡ್ಡಿಪಲ್ಲಿ ಗ್ರಾಮದಲ್ಲಿ ಆಹಾರ ಸೇವಿಸಿ ಒಂದೇ ಕುಟುಂಬದ 8 ಮಂದಿ ಅಸ್ವಸ್ಥಗೊಂಡಿದ್ದು. ಮೂವರ ಪರಿಸ್ಥಿತಿ ಗಂಭೀರವಾಗಿದೆ.…

error: Content is protected !!