ಅಲಿಪುರದಲ್ಲಿ ಶಿಯಾ ಮುಸ್ಲಿಮರ ರಾಜಕೀಯ ಪ್ರವೇಶ ಅಷ್ಟಕ್ಕಷ್ಟೇ. ವ್ಯವಹಾರ, ಉದ್ಯಮ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ತೊಡಗಿಸಿಕೊಂಡಿರುವ ಇಲ್ಲಿನ ಜನರು ರಾಜಕೀಯಕ್ಕೆ…
Category: ಚಿಕ್ಕಬಳ್ಳಾಪುರ
ಜು.2ರಂದು ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ: ಜೂ.30ರಿಂದ ಜು.3ರವರೆಗೆ ನಂದಿಬೆಟ್ಟ ಹಾಗೂ ಸ್ಕಂದಗಿರಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ
ಜು. 2ರಂದು ರಂದು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯನ್ನು ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳವಾದ ನಂದಿಗಿರಿಧಾಮ ಠಾಣಾ ವ್ಯಾಪ್ತಿಯ ನಂದಿ…
ಅಲಿಪುರ Prat-2: ವಿಶ್ವದ ಹಲವು ರಾಷ್ಟ್ರಗಳಲ್ಲಿ ತನ್ನ ಹೆಗ್ಗುರುತು ಮೂಡಿಸಿರೋ ಅಲಿಪುರ….
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮ ಹೊರಜಗತ್ತಿಗೆ ಒಂದು ಸಾಮಾನ್ಯ ಗ್ರಾಮವಷ್ಟೇ. ಆದರೆ, ವ್ಯವಹಾರದಲ್ಲಿ ಈ ಗ್ರಾಮದ ಹೆಸರು ವಿಶ್ವದ…
ಅಲಿಪುರ ಬಗ್ಗೆ ನಿಮಗೆಷ್ಟು ಗೊತ್ತು…..?
ರಾಜಧಾನಿ ಬೆಂಗಳೂರಿನಿಂದ ಸುಮಾರು 79 ಕಿ.ಮೀ ದೂರದಲ್ಲಿರುವ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕಿಂತ ಸುಮಾರು 61 ಕಿ.ಮೀ. ಅಳತೆಯಲ್ಲಿರುವ ಆ…
ನಂದಿ ಬೆಟ್ಟದಲ್ಲಿ ಸಂಪುಟ ಸಭೆ ಯಾಕಿಲ್ಲ? ಯಾಕಂದ್ರೆ ಈ ಭಾಗಕ್ಕೆ ಕೊಡೋದಕ್ಕೆ ದುಡ್ಡಿಲ್ಲ- ಸಂಸದ ಡಾ.ಕೆ.ಸುಧಾಕರ್ ಕಿಡಿ
“ಬೆಟ್ಟ ಅಗೆದು ಇಲಿ ಹಿಡಿದರು” ಎಂಬ ಗಾದೆ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಬಹಳ ಚೆನ್ನಾಗಿ ಅನ್ವಯಿಸುತ್ತದೆ. ನಂದಿ ಬೆಟ್ಟದಲ್ಲಿ ಸಂಪುಟ ಸಭೆ…
ಬೈಕ್ ಕಳ್ಳನ ಸೆರೆ: ಬಂಧಿತನಿಂದ ಸುಮಾರು 7.40 ಲಕ್ಷ ರೂ.ಗಳ 18 ಬೈಕ್ ವಶ
ಹಾಡಹಗಲೇ ಬೈಕ್ ಗಳನ್ನು ಕದ್ದು ಪರಾರಿಯಾಗುತ್ತಿದ್ದ ಅಂತರ ಜಿಲ್ಲೆಯ ಬೈಕ್ ಕಳ್ಳನನ್ನು ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ…
ಕುಸುಮ್ ಸಿಯಿಂದ ಕೃಷಿ ಪಂಪ್ಸೆಟ್ಗಳಿಗೆ ಹಗಲು 7 ತಾಸು ವಿದ್ಯುತ್- ಸಿಎಂ ಸಿದ್ದರಾಮಯ್ಯ
*ಗೌರಿಬಿದನೂರು, ಜೂ. 11, 2025*: ಕುಸುಮ್- ಸಿ ಯೋಜನೆಯಿಂದಾಗಿ ರೈತರ ಕೃಷಿ ಪಂಪ್ಸೆಟ್ಗಳಿಗೆ ಇನ್ನು ಮುಂದೆ ಹಗಲಿನ ವೇಳೆಯೇ 7 ಗಂಟೆಗಳ…
ನಾವು ಅಧಿಕಾರಕ್ಕೆ ಬಂದು 4 ಸಾವಿರ ಮೆ.ವ್ಯಾ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದೇವೆ- ಸಿಎಂ ಸಿದ್ದರಾಮಯ್ಯ
ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದೆ. ಹಿಂದಿನ ಬಿಜೆಪಿ ಸರ್ಕಾರದ ಎರಡು…
ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿದ ದುರುಳರು: ಮರ್ಮಾಂಗಕ್ಕೆ ಒದ್ದು, ತಲೆ, ದೇಹದ ವಿವಿಧ ಭಾಗಗಳ ಮೇಲೆ ಹಲ್ಲೆ ನಡೆಸಿ ಕೊಚ್ಚಿ ಕೊಲೆ
ಚಿಕ್ಕಬಳ್ಳಾಪುರ ನಗರದ ಹೊರವಲಯದ ಅಗಲಗುರ್ಕಿ ಸಮೀಪ ರೆಸಾರ್ಟ್ ನಲ್ಲಿ ಯುವಕರ ಗುಂಪೊಂದು ಸ್ನೇಹಿತನನ್ನು ಕೊಲೆ ಮಾಡಿರುವ ಘಟನೆ ಭಾನುವಾರ (ಜೂ.08) ರಾತ್ರಿ…
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಮನೆ ಬೆಂಕಿಗಾಹುತಿ
ಚಿಂತಾಮಣಿ ತಾಲೂಕಿನ ಕೈವಾರ ಗ್ರಾಮದಲ್ಲಿ ಮನೆಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಗ್ರಾಮದ ನಿವಾಸಿ ಮಂಜುನಾಥ್ ಅವರಿಗೆ ಸೇರಿದ ಮನೆ ಶಾರ್ಟ್ ಸರ್ಕ್ಯೂಟ್ನಿಂದ…