ಕಿಂಗ್ ಕೊಯ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ: ಏಕದಿನ ಕ್ರಿಕೆಟ್ ನಲ್ಲಿ ಮುಂದುವರಿಯಲಿರುವ ವಿರಾಟ್ 

ಟೀಂ ಇಂಡಿಯಾದ ವಿರಾಟ್‌ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ. ಇಂಗ್ಲೆಂಡ್ ಸರಣಿಗೂ ಮುನ್ನ…

ಸ್ಫೋಟಕ ಬ್ಯಾಟ್ಸ್‌ಮನ್‌ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ

ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ಹಾಗೂ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈಗಾಗಲೇ…

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಕೀವಿಸ್ ಕಿವಿ ಹಿಂಡಿ ಟ್ರೋಫಿಗೆ ಮುತ್ತಿಟ್ಟ ರೋಹಿತ್ ಪಡೆ

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯ ಅತ್ಯಂತ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ನಾಲ್ಕು ವಿಕೆಟ್ಗಳ…

ಐಸಿಸಿ ಚಾಂಪಿಯನ್ಸ್ ಟ್ರೋಫಿ: ಆಸೀಸ್ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟ ಭಾರತ

ವಿರಾಟ್ ಕೊಹ್ಲಿಯ ಆಕರ್ಷಕ ಅರ್ಧಶತಕ ಹಾಗೂ ಬೌಲರ್ ಗಳ ಸಂಘಟಿತ ಹೋರಾಟದ ಫಲವಾಗಿ ಪ್ರಬಲ ಆಸೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾ…

#ICCChampionsTrophy: ಪಾಕಿಸ್ತಾನ ವಿರುದ್ಧ ವಿಜಯ ಕೇಕೆ ಹಾಕಿದ ಟೀಂ ಇಂಡಿಯಾ: ಸೆಂಚುರಿ ಬಾರಿಸಿದ  ವಿರಾಟ್ ಕೊಹ್ಲಿ 

ಆಕರ್ಷಕ ಕವರ್ ಡ್ರೈವ್ ಮೂಲಕ ಬೊಂಬಾಟ್ ಶತಕ ಸಿಡಿಸುವ ಮೂಲಕ ಕೋಹ್ಲಿ ಪಾಕಿಸ್ತಾನಕ್ಕೆ ವಿರಾಟ್ ರೂಪದ ದರ್ಶನ ಮಾಡಿಸುವ ಮೂಲಕ ಗೆದ್ದು…

ಆರ್ ಸಿ ಬಿಗೆ ನೂತನ ಸಾರಥಿ, ಕೊಹ್ಲಿ ಶಿಷ್ಯನಿಗೆ ಪಟ್ಟ!

ಕೆಲವೇ ದಿನಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಶುರುವಾಗಿದ್ದು ಕ್ರಿಕೆಟ್ ಪ್ರೇಮಿಗಳು ರಸದೌತಣ ಸವಿಯಲು ಸಿದ್ದರಾಗಿದ್ದಾರೆ, ಜೊತೆ ಜೊತೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ…

ನಾಳೆ ಮುದ್ದೇನಹಳ್ಳಿಯಲ್ಲಿ ಭಾರತ ಶ್ರೀಲಂಕಾ ಕ್ರಿಕೆಟ್ ಪಂದ್ಯ

ಚಿಕ್ಕಬಳ್ಳಾಪುರ: ಒನ್ ವರ್ಲ್ಡ್ ಫ್ಯಾಮಿಲಿ ಕಪ್ 2025 ಫೆಬ್ರವರಿ 8 ರಂದು ಸಾಯಿ ಕೃಷ್ಣನ್ ಕ್ರಿಕೆಟ್ ಸ್ಟೇಡಿಯಂ, ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ…

3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಗೆಲುವು: ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಸೋಲು

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಬಹುತೇಕ ಹೊರ ಬಿದ್ದಿದೆ. ಆಡಳಿತ ಪಕ್ಷ ಕಾಂಗ್ರೆಸ್‌ ಮೂರು ಕ್ಷೇತ್ರಗಳಲ್ಲಿಯೂ…

3 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಮುನ್ನಡೆ: ಮಾಜಿ ಮುಖ್ಯಮಂತ್ರಿಗಳ ಪುತ್ರರಿಗೆ ಹಿನ್ನಡೆ:

ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಮತ ಎಣಿಕೆ ಪ್ರಕ್ರಿಯೆ…

14 ನೇ ಸುತ್ತಿನ ಮತ ಎಣಿಕಾ ಕಾರ್ಯ ಮುಕ್ತಾಯ: ಗೆಲುವಿನ ಸನಿಹದತ್ತ ಸಿಪಿವೈ: ನಿಖಿಲ್ ಕುಮಾರಸ್ವಾಮಿಗೆ ಭಾರೀ ಹಿನ್ನಡೆ: ಸಿಪಿ ಯೋಗೇಶ್ವರ್‌ ವಿಜಯ ಯಾತ್ರೆ ವಾಹನ ರೆಡಿ

ಗೆಲುವಿನ ಸನಿಹದತ್ತ ಸಿಪಿವೈ ಇದ್ದಾರೆ. ನಿರಂತರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನೂ ಕೇವಲ 6 ಸುತ್ತುಗಳ ಮಾತ್ರ ಎಣಿಕಾ ಕಾರ್ಯ ಬಾಕಿ ಇದೆ.…