ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ ಭೇದಿಸಿದ ಖಾಕಿ ಪಡೆ​: ದಿಢೀರ್ ಶ್ರೀಮಂತರಾಗಲು ಹೋಗಿ ಜೈಲು ಪಾಲು.!

ಬೆಂಗಳೂರು ವಾಯುವ್ಯ ವಿಭಾಗದ ಮಾದನಾಯಕನಹಳ್ಳಿ ರಾಮ್ ದೇವ್ ಜ್ಯುವೆಲರ್ಸ್‌ನಲ್ಲಿ ಗನ್ ತೋರಿಸಿ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಕೇವಲ ಏಳು ದಿನಗಳಲ್ಲಿ…

ಅನೈತಿಕ ಸಂಬಂಧಕ್ಕೆ ಗಂಡನನ್ನ ಕೊಲೆ ಮಾಡಿದ ಹೆಂಡತಿ

ಗಂಡ ಹೆಂಡತಿ ಸಂಬಂಧ ಸ್ವರ್ಗದಲ್ಲೇ ನಿಶ್ಚಯ ಆಗಿರುತ್ತದೆ ಎನ್ನುತ್ತಾರೆ. ಹೀಗೆ ಗುರು ಹಿರಿಯರ ನಿಶ್ಚಯದಲ್ಲಿ ಶಾಸ್ತ್ರ ಸಂಪ್ರದಾಯದಂತೆ ಸಪ್ತಪದಿ ತುಳಿದು, ಅಕ್ರಮ…

ಆರತಕ್ಷತೆಗೆ ತೆರಳುವಾಗ ಅಡ್ಡಗಟ್ಟಿ ವರನಿಗೆ ಚಾಕು ಇರಿತ ಕೇಸ್​​​ಗೆ ಬಿಗ್ ಟ್ವಿಸ್ಟ್​: ಮದ್ವೆಯಾಗಬೇಕಿದ್ದವಳೇ ವಿಲನ್.!

ಚಾಮರಾಜನಗರದ ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ. ರವೀಶ್​​ನ ಮದ್ವೆಯಾಗಬೇಕಿದ್ದ…

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು ಡೆತ್…

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಮದುವೆಯಾದ…

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ…

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24 ರಂದು…

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಸಲ್ಮಾಳನ್ನು…

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ₹400 ಕೋಟಿ ದರೋಡೆ ಪ್ರಕರಣ: ದಟ್ಟಾರಣ್ಯದ ಮೌನದಲ್ಲಿ ಅಡಗಿದ್ದ ಭೀಕರ ರಹಸ್ಯ..ಬೆಚ್ಚಿಬೀಳಿಸುವ ಪ್ರಮುಖ ಅಂಶಗಳು…ಇಲ್ಲಿವೆ ಓದಿ…

ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್‌ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ ಅಪರಾಧ…

ದಂಪತಿ ನಿಗೂಢ ಸಾವು ಪ್ರಕರಣ: ಚಿನ್ನದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ…!

ವೃದ್ಧ ದಂಪತಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣ, ತಿರುವು ಪಡೆದುಕೊಂಡಿದೆ. ಹಣ ಮತ್ತು ಚಿನ್ನದ ಆಸೆಗಾಗಿ, ಸ್ವಂತ ಸೋದರನ ಮಗನಾದ ವೈದ್ಯನೇ ಅನಸ್ತೇಶಿಯಾ…

error: Content is protected !!