ಗಂಡನ ಅನೈತಿಕ ಸಂಬಂಧ ಪ್ರಶ್ನಿಸಿದ್ದ ಹೆಂಡತಿ: ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಪಾಪಿ ಪತಿರಾಯ: ಗಂಡನ ಕಿರುಕುಳ ತಾಳಲಾರದೇ ಗೃಹಿಣಿ ನೇಣಿಗೆ ಶರಣು

ಗಂಡನ ಅನೈತಿಕ ಸಂಬಂಧ ಪ್ರಶ್ನೆ ಮಾಡಿದಕ್ಕೆ ಹೆಂಡತಿಗೆ ಕಿರುಕುಳ ನೀಡುತ್ತಿದ್ದ ಪಾಪಿ ಪತಿರಾಯ. ಗಂಡನ ಕಿರುಕುಳ ತಾಳಲಾರದೇ ಗೃಹಿಣಿ ನೇಣಿಗೆ ಶರಣಾಗಿದ್ದಾಳೆ.…

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ ಮಹಮ್ಮದ್…

ಬೃಹತ್ ಇಸ್ಪೀಟ್ ಅಡ್ಡೆ ಭೇದಿಸಿದ ಪೊಲೀಸರು: ₹49.50 ಲಕ್ಷ ನಗದು ವಶಕ್ಕೆ ,19 ಮಂದಿ ಅಂದರ್

ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಬೃಹತ್…

ವೈದ್ಯನಿಂದ ಪಿಡ್ಲ್ಬೂಡಿ ಎಫ್ ಡಿಎ ಗೆ ದೋಖಾ…10.50 ಲಕ್ಷ ಕ್ಯಾಶ್, ಚಿನ್ನಾಭರಣ, ಬೆಳ್ಳಿಗೆ ಉಂಡೆನಾಮ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಗೆ ನಯವಂಚಕ ವೈದ್ಯನೊಬ್ಬ ಮರಳುಮಾತನಾಡಿ 10.50 ಲಕ್ಷ ಹಣ,500 ಗ್ರಾಂ ಚಿನ್ನಾಭರಣ ಹಾಗೂ…

ಪ್ರೀತಿ, ಪ್ರೇಮ, ಸೆಕ್ಸ್, ದೋಖಾ….‌ನ್ಯಾಯಕ್ಕಾಗಿ ನೊಂದ ಯುವತಿ ಕಣ್ಣೀರು

ಚಿತ್ರದುರ್ಗ: ಪ್ರೀತಿಸಿ ಮದುವೆ ಆಗ್ತೀನಿ ಅಂತ ಹೇಳಿದ್ದ ಪ್ರಿಯಕರ ಮಂಚ ಏರಿ ಆಸೇ ತೀರಿಸ್ಕಂಡಿದ್ದ. ಏಳು ವರ್ಷ ದೇವಸ್ಥಾನ, ಸಿನಿಮಾ ಪಾರ್ಕ್…

ಇಬ್ಬರು ಸ್ನೇಹಿತರು ಸೇರಿ ಎಣ್ಣೆ ಪಾರ್ಟಿ: ನಶೆ ಏರಿದ ಮೇಲೆ ಗಲಾಟೆ: ಒಬ್ಬನ‌ ಕೊಲೆಯಲ್ಲಿ ಅಂತ್ಯ

ಅವರಿಬ್ಬರು ಸ್ನೇಹಿತರು. ನಿನ್ನೆ ರಾತ್ರಿ ಇಬ್ಬರು ಒಟ್ಟಿಗೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ನಶೆ ಏರಿದ ಮೇಲೆ ಯಾವುದೋ ವಿಚಾರಕ್ಕೆ ಇಬ್ಬರು…

ಎವಿಡೆನ್ಸ್ ಗೆ ಹಾಜರಾಗದಂತೆ ಗಂಡನಿಂದ ಹೆಂಡತಿಗೆ ಮನವಿ: ಹೆಂಡತಿ ಒಪ್ಪದ ಕಾರಣ ಕುತ್ತಿಗೆಗೆ ಚಾಕು ಇರಿತ: ಪೊಲೀಸ್ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡ ಹೆಂಡತಿ

ಗಂಡ ಹೆಂಡತಿ ಸಂಬಂಧ ಏಳೇಳು ಜನುಮದ ಅನುಬಂದ ಎನ್ನುತ್ತಾರೆ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧವಾಗಿದೆ. ಗಂಡನ ಕಾಟ ತಾಳಲಾರದೆ 11…

1000 ರೂ. ವಿಚಾರಕ್ಕೆ ಕಿರಿಕ್: ಇಬ್ಬರಿಗೆ ಚಾಕು ಇರಿತ

1000 ರೂ. ವಿಚಾರಕ್ಕೆ ಕಿರಿಕ್ ಆಗಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಈ ಘಟನೆ ಇಂದು ಬೆಳಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣಾ…

ಯುವಕನ ಮೊಬೈಲ್‌ನಲ್ಲಿತ್ತು‌ ಮಹಿಳೆಯರ 13,500 ಕ್ಕೂ ಹೆಚ್ಚು ಅಶ್ಲೀಲ ಫೋಟೋ

ಮೊಬೈಲ್‌ನಲ್ಲಿ ಮಹಿಳೆಯರ 13,500 ಕ್ಕೂ ಹೆಚ್ಚು ಅಶ್ಲೀಲ ಫೋಟೋ ಪತ್ತೆಯಾಗಿದೆ. ಬ್ಲಾಕ್‌ಮೇಲ್‌ ಮಾಡುತ್ತಿದ್ದ ಸೈಕೋ ವ್ಯಕ್ತಿಯನ್ನು ಅರೆಸ್ಟ್‌ ಮಾಡಲಾಗಿದೆ. ಸಾಮಾಜಿಕ ಜಾಲತಾಣಗಳನ್ನು…

ಪತಿಗೆ ಪತ್ನಿ ಟಾರ್ಚರ್: ಟಾರ್ಚರ್ ತಾಳಲಾರದೇ ಪತ್ನಿಯ ರುಂಡ ಕಡಿದ ಪತಿ: ಪತ್ನಿ ರುಂಡದ ಜೊತೆ ಪೊಲೀಸ್ ಠಾಣೆಗೆ ಬಂದ ಪತಿ

ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ…

error: Content is protected !!