ಬೆಂಗಳೂರು: ರಾಜಧಾನಿಯ ಅಬ್ಬಿಗೆರೆಯಲ್ಲಿ ಸಣ್ಣಪುಟ್ಟ ಕೌಟುಂಬಿಕ ಕಲಹವೊಂದು ದೊಡ್ಡ ದುರಂತಕ್ಕೆ ಕಾರಣವಾಗಿದೆ. ಅಡುಗೆ ಮಾಡುವ ವಿಚಾರಕ್ಕೆ ಅತ್ತೆಯೊಂದಿಗೆ ಉಂಟಾದ ಮನಸ್ತಾಪದಿಂದ ಬೇಸತ್ತ…
Category: Crime
ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ…
ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಜಯಪುರ…
ಪೊಲೀಸ್ ಡ್ರೆಸ್ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ…
ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ದರೋಡೆ ಭೇದಿಸಿದ ಖಾಕಿ ಪಡೆ: ದಿಢೀರ್ ಶ್ರೀಮಂತರಾಗಲು ಹೋಗಿ ಜೈಲು ಪಾಲು.!
ಬೆಂಗಳೂರು ವಾಯುವ್ಯ ವಿಭಾಗದ ಮಾದನಾಯಕನಹಳ್ಳಿ ರಾಮ್ ದೇವ್ ಜ್ಯುವೆಲರ್ಸ್ನಲ್ಲಿ ಗನ್ ತೋರಿಸಿ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಕೇವಲ ಏಳು ದಿನಗಳಲ್ಲಿ…
ಅನೈತಿಕ ಸಂಬಂಧಕ್ಕೆ ಗಂಡನನ್ನ ಕೊಲೆ ಮಾಡಿದ ಹೆಂಡತಿ
ಗಂಡ ಹೆಂಡತಿ ಸಂಬಂಧ ಸ್ವರ್ಗದಲ್ಲೇ ನಿಶ್ಚಯ ಆಗಿರುತ್ತದೆ ಎನ್ನುತ್ತಾರೆ. ಹೀಗೆ ಗುರು ಹಿರಿಯರ ನಿಶ್ಚಯದಲ್ಲಿ ಶಾಸ್ತ್ರ ಸಂಪ್ರದಾಯದಂತೆ ಸಪ್ತಪದಿ ತುಳಿದು, ಅಕ್ರಮ…
ಆರತಕ್ಷತೆಗೆ ತೆರಳುವಾಗ ಅಡ್ಡಗಟ್ಟಿ ವರನಿಗೆ ಚಾಕು ಇರಿತ ಕೇಸ್ಗೆ ಬಿಗ್ ಟ್ವಿಸ್ಟ್: ಮದ್ವೆಯಾಗಬೇಕಿದ್ದವಳೇ ವಿಲನ್.!
ಚಾಮರಾಜನಗರದ ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ರವೀಶ್ನ ಮದ್ವೆಯಾಗಬೇಕಿದ್ದ…
ಮದುವೆಯಾದ 45 ದಿನಕ್ಕೆ ಲವರ್ ಜೊತೆ ಯುವತಿ ಎಸ್ಕೇಪ್: ಪತಿ, ಸೋದರ ಮಾವ ಸೂಸೈಡ್
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು ಡೆತ್…
ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಮದುವೆಯಾದ…
ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು ಜಿಲ್ಲೆಯ…