ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ ಅಪರಾಧ…
Category: Crime
ದಂಪತಿ ನಿಗೂಢ ಸಾವು ಪ್ರಕರಣ: ಚಿನ್ನದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ…!
ವೃದ್ಧ ದಂಪತಿ ನಿಗೂಢವಾಗಿ ಸಾವನ್ನಪ್ಪಿದ ಪ್ರಕರಣ, ತಿರುವು ಪಡೆದುಕೊಂಡಿದೆ. ಹಣ ಮತ್ತು ಚಿನ್ನದ ಆಸೆಗಾಗಿ, ಸ್ವಂತ ಸೋದರನ ಮಗನಾದ ವೈದ್ಯನೇ ಅನಸ್ತೇಶಿಯಾ…
ಮದುವೆಯಾಗಿ ಮೂರು ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಕಲಹ: ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಪತಿ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮದುವೆಯಾಗಿ ಮೂರು ವರ್ಷಗಳಾದರೂ ಮಕ್ಕಳಾಗಿಲ್ಲವೆಂದು ಉಂಟಾದ ಗೃಹ ಕಲಹದ ಹಿನ್ನೆಲೆ ಪತ್ನಿಯನ್ನೇ ಉಸಿರುಗಟ್ಟಿಸಿ…
ಪತಿಯನ್ನೇ ಕಟುಕ ಪ್ರಿಯಕರನಿಗಾಗಿ ಹತ್ಯೆ ಮಾಡಿದ ಪತ್ನಿ: ಬಿರಿಯಾನಿಯಲ್ಲಿ 20 ನಿದ್ರೆ ಮಾತ್ರೆ ಹಾಕಿ ಕೊಂದ ಪಾಪಿ ಕಿರಾತಕಿ: ಪತಿಯ ಶವದ ಪಕ್ಕದಲ್ಲೇ ಕುಳಿತು ರಾತ್ರಿಯಿಡೀ ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋ ವೀಕ್ಷಣೆ
ಸಿನಿಮಾ ಕಥೆಗಳನ್ನೂ ಮೀರಿಸುವಂತಹ ಭೀಕರ ಕೃತ್ಯಯೊಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ. ನೂರು ಕಾಲ ಸುಖವಾಗಿ ಬಾಳಬೇಕಾದ ಪತಿಯನ್ನೇ ಕಟುಕ ಪ್ರಿಯಕರನಿಗಾಗಿ…
ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು
ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ. ಲ್ಯಾಬ್ಗೆ ಹೋಗಿದ್ದ ಝಕಿಯಾ ಮುಲ್ಲಾ…
ಮೊಬೈಲ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಪತ್ನಿ ಆತ್ಮ***ತ್ಯೆ!
ಗುಜರಾತ್ನ ಅರವಲ್ಲಿ ಜಿಲ್ಲೆಯಲ್ಲಿ ಮನ ಕಲಕುವ ಘಟನೆಯೊಂದು ನಡೆದಿದೆ. ಮೊಬೈಲ್ ಫೋನ್ ಕೊಡಿಸುವ ವಿಷಯದಲ್ಲಿ ಪತಿಯೊಂದಿಗೆ ಗಲಾಟೆ ಮಾಡಿಕೊಂಡ ಪತ್ನಿಯೊಬ್ಬಳು ಆವೇಶದಲ್ಲಿ…
ಮಂಚಕ್ಕೆ ಕರೀತಿದ್ದ ಆಂಟಿ.. ವಿಡಿಯೋ ಮಾಡ್ತಿದ್ದ ಗಂಡ….! 100ಕ್ಕೂ ಹೆಚ್ಚು ಮಂದಿ ಜೊತೆ ಪತ್ನಿ ಲೈಂಗಿಕ ಕ್ರಿಯೆ: 150ಕ್ಕೂ ಹೆಚ್ಚು ಮಂದಿಯನ್ನ ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಿ ಕೋಟಿ ಕೋಟಿ ಹಣ ಸುಲಿಗೆ
ಇನ್ಸ್ಟಾಗ್ರಾಂನಲ್ಲಿ ರೀಲ್ಸ್ ಮಾಡುತ್ತಾ ಯುವಕರು, ಪುರುಷರನ್ನು ಸೆಳೆದು ಹನಿಟ್ರ್ಯಾಪ್ ಮಾಡ್ತಿದ್ದ ಜಾಲವೊಂದನ್ನು ಕರೀಂನಗರ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದು, ವಿಡಿಯೋ, ಫೋಟೋ…
ಆಂಟಿಯನ್ನು ತಾನೇ ಕೊಲೆ ಮಾಡಿ ಶವದ ಮುಂದೆ ಕಣ್ಣೀರು ಹಾಕಿ ಪ್ರಿಯಕರ ಹೈ ಡ್ರಾಮಾ: ಮಹಿಳೆಯನ್ನು ಕೊಂದು ಪೊಲೀಸರಿಗೆ ತಾನೇ ಮಾಹಿತಿ ನೀಡಿದ್ದಾತನ ಅರೆಸ್ಟ್
ಅನೈತಿಕ ಸಂಬಂಧವಿಟ್ಟುಕೊಂಡಿದ್ದ ಪ್ರಿಯಕರನೇ ಮಹಿಳೆಯನ್ನು ಕೊಂದ ಘಟನೆ ಜನವರಿ 14ರ ರಾತ್ರಿ ಬಾಗಲಕೋಟೆಯ ಜಮಖಂಡಿ ತಾಲ್ಲೂಕಿನ ಹಿರೆಪಡಸಲಗಿ ಗ್ರಾಮದಲ್ಲಿ ನಡೆದಿದೆ. ತೋಟದ…
ಪ್ರಣಯದಾಟಕ್ಕೆ ಯುವಕನ ಬಲಿ ಪಡೆದ ಬೇಬಿಗೆ ಜೀವಾವಧಿ ಶಿಕ್ಷೆ
ಲಿವಿಂಗ್ ಟುಗೆದರ್ ವಿಚಾರದಲ್ಲಿ ಯುವಕನೋರ್ವನನ್ನು ಕೊಲೆ ಮಾಡಿದ್ದ ಮಹಿಳೆಗೆ ಜೀವಾವಧಿ ಶಿಕ್ಷೆ ಮತ್ತು 25 ಸಾವಿರ ರೂ. ದಂಡ ವಿಧಿಸಿ ವಿರಾಜಪೇಟೆಯ…
ಬೆಳ್ಳಂಬೆಳಿಗ್ಗೆ ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನ ಕೊ*ಲೆ
ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳಿಂದ ತಮ್ಮನನ್ನು ಕೊ*ಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ… ಯೋಗೇಶ್(35) ಮೃತ ವ್ಯಕ್ತಿ. ಮೃತ…