ರಾತ್ರಿ ವೇಳೆ ಮನೆಗೆ ನುಗ್ಗಿ ಬಂಗಾರ, ನಗದು, ದಾಖಲೆಗಳನ್ನು ಕದ್ದಿದ್ದ 9 ಮಂದಿ ಖದೀಮರ ಬಂಧನ

ರಾತ್ರಿ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನು ಬೆದರಿಸಿ ಬಂಗಾರ, ನಗದು, ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದ 9 ಜನ ಆರೋಪಿಗಳನ್ನು ಗೌರಿಬಿದನೂರು…

ಗುಪ್ತಚರ ವಿಶೇಷ ಅಧಿಕಾರಿಯಾಗಿ ನಟಿಸಿ ಸರ್ಕಾರಿ ಉದ್ಯೋಗದ ಭರವಸೆ ನೀಡಿ 30 ಉದ್ಯೋಗಾಕಾಂಕ್ಷಿಗಳಿಗೆ ವಂಚನೆ: ವಂಚಕನ ಬಂಧನ

ಬೆಂಗಳೂರು ಪೊಲೀಸರು ನಕಲಿ ರಾ (RAW) ಉದ್ಯೋಗ ವಂಚನೆಯನ್ನು ಬಯಲುಗೊಳಿಸಿದ್ದಾರೆ! CCB ಯ ವಿಶೇಷ ತನಿಖಾ ವಿಭಾಗವು, ಗುಪ್ತಚರ ವಿಶೇಷ ಅಧಿಕಾರಿಯಾಗಿ…

ನೇರಳೇಘಟ್ಟ ಮಹಿಳೆ ಕೊಲೆ ಕೇಸ್: ಕೊಲೆಯಾದ ಶವವನ್ನು ಯಾರಿಗೂ ಗೊತ್ತಿಲ್ಲದೇ ಮಣ್ಣ ಮಾಡಲು‌ ಸಿದ್ಧತೆ: ವಿಚಾರ ತಿಳಿದ ಪೊಲೀಸ್ ಸ್ಥಳಕ್ಕೆ ದಿಢೀರ್ ಎಂಟ್ರಿ: ಮಣ್ಣಾಗುವ ಶವವನ್ನು ಶವಗಾರಕ್ಕೆ ರವಾನೆ: ಗಂಡನನ್ನ ವಶಕ್ಕೆ ಪಡೆದ ಪೊಲೀಸರು: ಮುಂದುವರಿದ ವಿಚಾರಣೆ

ಪತ್ನಿ ಮೇಲೆ ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಗಂಡನೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ‌ ಕೇಳಿಬಂದಿದೆ. ಘಟನೆ ತಾಲೂಕಿನ ನೇರಳೇಘಟ್ಟದಲ್ಲಿ ನಿನ್ನೆ…

ವೃದ್ಧನ ತಲೆ ಕಡಿದು ಕಸಕ್ಕೆ ಎಸೆದ ದುರುಳರು

ಚಿಂತಾಮಣಿ:ತಲೆ ಕಡಿದು ಕಸಕ್ಕೆ ಎಸಿದಿರುವ ಘಟನೆ ಚಿಂತಾಮಣಿ ನಗರ ಠಾಣಾ ವ್ಯಾಪ್ತಿಯ ಎನ್ ಆರ್ ಬಡವಣೆಯಲ್ಲಿ ಕಳೆದ ರಾತ್ರಿ ನಡೆದಿದೆ. ಯಾಜ್ಞವಲ್ಕ್ಯ…

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಕೆ.ಜಿ ಗಾಂಜಾ ವಶ

ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 12 ಕೆಜಿ ಗಾಂಜಾವನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು 8 ಲಕ್ಷ ಮೌಲ್ಯದ…

ಹೊಸ ವರ್ಷದ ಶುಭಾಶಯಗಳು ಕೋರುವ ಹಾನಿಕಾರಕ ಲಿಂಕ್ ಮತ್ತು ಎಪಿಕೆ (APK) ಫೈಲ್ ಗಳ ಕುರಿತು ಎಚ್ಚರದಿಂದಿರಿ….

2025ನೇ ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಹೊಸ ವರ್ಷದ ಶುಭಾಶಯಗಳು ಕೋರುವ ನೆಪದಲ್ಲಿ ಸೈಬರ್ ಕ್ರಿಮಿನಲ್‌ಗಳು ಸಾರ್ವಜನಿಕರ ಮೊಬೈಲ್‌ಗಳಿಗೆ ಹಾನಿಕಾರಕ ಲಿಂಕ್…

ಪರೀಕ್ಷೆಯಲ್ಲಿ ಉತ್ತರ ತೋರಿಸಿಲ್ಲವೆಂದು ಯುವಕನ ಮೇಲೆ ರಾಡ್ ನಿಂದ ಗ್ಯಾಂಗ್ ಅಟ್ಯಾಕ್

ಪರೀಕ್ಷೆಯಲ್ಲಿ ಉತ್ತರಗಳನ್ನು ತೋರಿಸಿಲ್ಲ ಎಂಬ ಕಾರಣಕ್ಕೆ 15 ಜನರ ಗುಂಪು ಕಟ್ಟಿಕೊಂಡು ಬಂದು ಯುವಕನ ಮೇಲೆ ಹಲ್ಲೇ ನಡೆಸಿರುವಂತಹ ಘಟನೆ ಚಿಂತಾಮಣಿ…

ಹೋಟೆಲಿನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ಡೆಡ್ಲಿ ಅಟ್ಯಾಕ್…! ಕೈ ಕತ್ತರಿಸಿ, ಕಾಲು, ದೇಹದ ಮೇಲೆ ಲಾಂಗ್ ಬೀಸಿರೋ ದುಷ್ಕರ್ಮಿಗಳು..

ಹೋಟೆಲ್ ನಲ್ಲಿ ತನ್ನ ಪಾಡಿಗೆ ತಾನು ಊಟ ಮಾಡುತ್ತಿದ್ದ ವ್ಯಕ್ತಿ ಮೇಲೆ ದುಶ್ಕರ್ಮಿಗಳು ಅಟ್ಯಾಕ್ ಮಾಡಿ, ಲಾಂಗ್ ಮಚ್ಚುಗಳಿಂದ ಮನಸ್ಸೋಯಿಚ್ಛೆ ಹಲ್ಲೆ…

ಮಗಳನ್ನು ಕೊಲ್ಲಲು ಸುಪಾರಿ ಕೊಟ್ಟ ತಾಯಿ.. ಮಗಳ ಬದಲು ತಾಯಿಯನ್ನೇ ಕೊಂದ ಹಂತಕ

ಉತ್ತರ ಪ್ರದೇಶದ ಇಟಾಹ್ ಎಂಬಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಮಗಳ ಪ್ರೇಮ ಪ್ರಕರಣಕ್ಕೆ ಮನನೊಂದ ತಾಯಿಯೊಬ್ಬಳು ಮಗಳನ್ನು ಕೊಲ್ಲಲು…

ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ಗೆ ಬಂದೂಕಿನಿಂದ ಗುಂಡು ಹಾರಿಸಿ, ಕೊಲೆ ಮಾಡಿ ಹೆಣ ಹೂತು ಹಾಕಿದ್ದ ಪ್ರಕರಣ: ಎರಡು ಜನ ಆರೋಪಿಗಳಿಗೆ‌ ದಂಡ, ಶಿಕ್ಷೆ ವಿಧಿಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ: ಶಿಕ್ಷೆಯ ವಿವರ ಇಲ್ಲಿದೆ…

ಸಾಲ ವಾಪಸ್ಸು ಕೇಳಿದ್ದಕ್ಕೆ ಕಾರ್ಪೆಂಟರ್ ನಾಗೇಶ್ ಆಚಾರ್ ಎಂಬುವವರನ್ನು ದಿನಾಂಕ 27.11.2021 ರಂದು ರಾತ್ರಿ ಮೂಡಿಗೆರೆ ತಾಲೂಕಿನ ಬಿದುರುತಳ ಅರಣ್ಯ ಪ್ರದೇಶದಲ್ಲಿ…