ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ…
Category: Crime
ಸರಣಿ ಕೊಲೆಗಳ ಹಂತಕ, ಕೊಲೆ ಮಾಡಿ ದೇಹದ ತಲೆ ಕಡಿದು ತಿನ್ನುತ್ತಿದ್ದ, ಸೂಪ್ ಮಾಡಿ ಕುಡಿಯುತ್ತಿದ್ದ ನರಭಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಉತ್ತರಪ್ರದೇಶ : ಸರಣಿ ಕೊಲೆಗಳ ಹಂತಕ, ನರಭಕ್ಷಕ, ವ್ಯಕ್ತಿಗಳನ್ನು ಅಪಹರಿಸಿ ಕೊಲೆ ಮಾಡಿ ದೇಹದ ತಲೆಗಳನ್ನು ಕಡಿದು ತಿನ್ನುತ್ತಿದ್ದ, ಅದರಿಂದ ಸೂಪ್…
ಪ್ರೀತಿ-ಪ್ರೇಮ-ವೈಫಲ್ಯ: ಮನನೊಂದ ಯುವಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದಲ್ಲಿ 27 ವರ್ಷದ ಯುವಕ ಮಂಜುನಾಥ್ ಪ್ರೀತಿ ವೈಫಲ್ಯದಿಂದ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ…
ಸಂಪತ್ ನಾಯರ್ ಕೊಲೆ ಪ್ರಕರಣ: ಕೊಲೆ ಆರೋಪಿಗಳ ಬಂಧನ: ಇಷ್ಟಕ್ಕೂ ಸಂಪತ್ ನಾಯರ್ ಕೊಲೆಯಾಗಿದ್ದು ಯಾರಿಂದ, ಏಕೆ…?
ಕೊಡಗಿನ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.10ರಂದು ಕಾಣೆಯಾದ ವ್ಯಕ್ತಿಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದಾಗ ನಾಪತ್ತೆಯಾದ ವ್ಯಕ್ತಿ…
ನಿರುದ್ಯೋಗ ಯುವಕ-ಯುವತಿಯರೇ ಹುಷಾರ್….! ವಂಚಕರು ಹೊಂಚಾಕಿ ಕಾಯುತ್ತಿದ್ದಾರೆ…..! ಯಾಮಾರಿದ್ರೆ ಉದ್ಯೋಗವೂ ಇಲ್ಲ, ಹಣವೂ ಇಲ್ಲ….!
ವಿಧಾನಸೌಧ, ಆ ಇಲಾಖೆ, ಈ ಆಫೀಸ್ ಹೀಗೆ… ಅಲ್ಲಿ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಕೆಲಸ…
ದ್ವಿತೀಯ ಪಿಯುಸಿ ಫೇಲ್: ರಾಜ್ಯದ ವಿವಿಧ ಭಾಗದ ನಾಲ್ವರು ವಿದ್ಯಾರ್ಥಿನಿಯರು ಸೂಸೈಡ್: ಪೋಷಕರ ಕಣ್ಣೀರು
ಬೆಂಗಳೂರು : ದ್ವಿತೀಯ ಪಿಯುಸಿ ರಿಸಲ್ಟ್ ಹೊರಬಂದಿದ್ದು, ಪರೀಕ್ಷೆಯಲ್ಲಿ ನಪಾಸಾಗಿದ್ದಕ್ಕೆ ಮನನೊಂದ ವಿದ್ಯಾರ್ಥಿಗಳು ಸೂಸೈಡ್ ಮಾಡಿಕೊಂಡಿದ್ದಾರೆ. ರಿಸಲ್ಟ್ ನೋಡಿ ಬೇಸರಗೊಂಡ ರಾಜ್ಯದ…
ಇನ್ನೇನು ಯುಗಾದಿ ಹಬ್ಬದ ವರ್ಷ ತೊಡಕು ಬಂದೇ ಬಿಡ್ತು: ಹಬ್ಬ ಬರುತ್ತಿದ್ದಂತೆ ಹೆಚ್ಚುತ್ತಿರುವ ಹಂದಿ ಕಳ್ಳತನ: ರಾತ್ರೋರಾತ್ರಿ ಮೂರು ಕಡೆ ಸುಮಾರು 120ಕ್ಕೂ ಹೆಚ್ಚು ಹಂದಿ ಕದ್ದೊಯ್ದ ಕಳ್ಳರು: ಹಂದಿ ಕಳ್ಳರ ಹಾವಳಿಗೆ ನಲುಗುತ್ತಿರುವ ಹಂದಿ ಸಾಕಾಣಿಕೆದಾರರು
ಇನ್ನೇನು ಯುಗಾದಿ ಹಬ್ಬ ಬಂದೇ ಬಿಡ್ತು… ಯುಗಾದಿ ಹಬ್ಬ ಆದ ಮರುದಿನ ಬರೋದೇ ವರ್ಷ ತೊಡಕು. ವರ್ಷ ತೊಡಕು ದಿನ ಮಾಂಸ…
ರಾತ್ರಿ ವೇಳೆ ಮನೆಗೆ ನುಗ್ಗಿ ಬಂಗಾರ, ನಗದು, ದಾಖಲೆಗಳನ್ನು ಕದ್ದಿದ್ದ 9 ಮಂದಿ ಖದೀಮರ ಬಂಧನ
ರಾತ್ರಿ ವೇಳೆ ಮನೆಗೆ ನುಗ್ಗಿ ಮನೆಯಲ್ಲಿದ್ದವರನ್ನು ಬೆದರಿಸಿ ಬಂಗಾರ, ನಗದು, ದಾಖಲೆಗಳನ್ನು ಕದ್ದು ಎಸ್ಕೇಪ್ ಆಗಿದ್ದ 9 ಜನ ಆರೋಪಿಗಳನ್ನು ಗೌರಿಬಿದನೂರು…
ಗುಪ್ತಚರ ವಿಶೇಷ ಅಧಿಕಾರಿಯಾಗಿ ನಟಿಸಿ ಸರ್ಕಾರಿ ಉದ್ಯೋಗದ ಭರವಸೆ ನೀಡಿ 30 ಉದ್ಯೋಗಾಕಾಂಕ್ಷಿಗಳಿಗೆ ವಂಚನೆ: ವಂಚಕನ ಬಂಧನ
ಬೆಂಗಳೂರು ಪೊಲೀಸರು ನಕಲಿ ರಾ (RAW) ಉದ್ಯೋಗ ವಂಚನೆಯನ್ನು ಬಯಲುಗೊಳಿಸಿದ್ದಾರೆ! CCB ಯ ವಿಶೇಷ ತನಿಖಾ ವಿಭಾಗವು, ಗುಪ್ತಚರ ವಿಶೇಷ ಅಧಿಕಾರಿಯಾಗಿ…
ನೇರಳೇಘಟ್ಟ ಮಹಿಳೆ ಕೊಲೆ ಕೇಸ್: ಕೊಲೆಯಾದ ಶವವನ್ನು ಯಾರಿಗೂ ಗೊತ್ತಿಲ್ಲದೇ ಮಣ್ಣ ಮಾಡಲು ಸಿದ್ಧತೆ: ವಿಚಾರ ತಿಳಿದ ಪೊಲೀಸ್ ಸ್ಥಳಕ್ಕೆ ದಿಢೀರ್ ಎಂಟ್ರಿ: ಮಣ್ಣಾಗುವ ಶವವನ್ನು ಶವಗಾರಕ್ಕೆ ರವಾನೆ: ಗಂಡನನ್ನ ವಶಕ್ಕೆ ಪಡೆದ ಪೊಲೀಸರು: ಮುಂದುವರಿದ ವಿಚಾರಣೆ
ಪತ್ನಿ ಮೇಲೆ ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಗಂಡನೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನೆ ತಾಲೂಕಿನ ನೇರಳೇಘಟ್ಟದಲ್ಲಿ ನಿನ್ನೆ…