ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿರುವ ತನ್ನ ಮನೆಯ ಸಮೀಪದಲ್ಲೆ ನೇಣಿಗೆ ಶರಣಾಗಿದ್ದಾನೆ.
ಆದರೆ, ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಮಾತ್ರ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.
ಕೊಲೆಯ ಹಿಂದಿನ ಮರ್ಮವನ್ನು ಈತನೊಂದಿಗೆ ಜೀಪಿನಲ್ಲಿ ತೆರಳಿದ ಎನ್ನಲಾದ ಸಹಚಾರನಿಂದ ಮಾತ್ರ ತಿಳಿಯಬಹುದಾಗಿದೆ. ಆತನನ್ನು ಬಂದಿಸಿದಾಗ ಮಾತ್ರ ಕೊಲೆಗೆ ಕಾರಣ ತಿಳಿಯಬಹುದಾಗಿದೆ.
ನಿನ್ನೆ ಕೊಡಗಿನ ಸೂರ್ಲಬ್ಬಿಯಲ್ಲಿ ನಡೆದ ವಿದ್ಯಾರ್ಥಿನಿ ಮೀನಾ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಣ್ಣಂಡ ಪ್ರಕಾಶ್ ಎಂದು ಹೇಳಲಾಗಿತ್ತು.
ನಿನ್ನೆ 32 ವರ್ಷ ಪ್ರಾಯದ ಮೊಣ್ಣಂಡ ಪ್ರಕಾಶ ಹಾಗೂ ಮೀನಾ ಅವರ ನಡುವೆ ಮದುವೆಯ ನಿಶ್ಚಿತಾರ್ಥ ಕಾರ್ಯ ನಡೆಯುವ ಸಂಬಂಧವಾಗಿ ಎಲ್ಲರೂ ಸೇರ್ಪಡಿಗೊಂಡಿದ್ದರು.
ಈ ಬಗ್ಗೆ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಸಹಾಯ ವಾಣಿಗೆ ದೂರು ಬಂದ ಅನ್ವಯ ಸಮಾಜ ಕಲ್ಯಾಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಲಹೆ ಹಾಗೂ ಅರಿವು ಮೂಡಿಸಿ ಆಕೆಗೆ 18 ತುಂಬಿದ ನಂತರ ಮದುವೆ ಮಾಡಿಸುವಂತೆ ಸೂಚನೆ ನೀಡಿದರು.
ಈ ಸೂಚನೆಗೆ ಉಭಯ ಕಡೆಗಳು ಒಪ್ಪಿಕೊಂಡಿದ್ದರು. ಆದರೆ, ಸಂಜೆ 5.30 ರ ಸಮಯದಲ್ಲಿ ಪ್ರಕಾಶ್ ಆಕೆ ಮನೆಗೆ ತೆರಳಿ ಏಕಾಏಕಿ ತಂದೆ ಹಾಗೂ ತಾಯಿಗೆ ಹೊಡೆದು ಗಾಯಗೊಳಿಸಿ ಮೀನಳನ್ನು ಧರಧರನೇ 100 ಮೀಟರ್ ಎಳೆದೊಯ್ದು, ಆಕೆಯ ತಲೆಯನ್ನು ಕಡಿದು ತಲೆಯ ಭಾಗ ಸಹಿತ ತೆಗೆದುಕೊಂಡು ಪರಾರಿಯಾಗಿದ್ದನು ಎನ್ನಲಾಗಿತ್ತು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…